ಕಲ್ಲಿದ್ದಲು ಅಭಾವ : ಬಳ್ಳಾರಿ 2 ಶಾಖೋತ್ಪನ್ನ ಘಟಕ ಸ್ಥಗಿತ

ಕಲ್ಲಿದ್ದಲು ಅಭಾವ : ಬಳ್ಳಾರಿ 2 ಶಾಖೋತ್ಪನ್ನ ಘಟಕ ಸ್ಥಗಿತ

Published : Oct 10, 2021, 09:12 AM IST

ರಾಜ್ಯದ ವಿದ್ಯುತ್‌ ಉತ್ಪಾದನಾ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ ಮುಂದುವರೆದಿದ್ದು, ಬಳ್ಳಾರಿ ತಾಲೂಕಿನ ಕುಡಿತಿನಿ ಬಳಿಯ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್‌ ಕೇಂದ್ರ(ಬಿಟಿಪಿಎಸ್‌)ದ ಎರಡು ಘಟಕಗಳು ಕಳೆದ ಮೂರು ದಿನಗಳಿಂದ ವಿದ್ಯುತ್‌ ಉತ್ಪಾದನೆ ಸ್ಥಗಿತಗೊಳಿಸಿವೆ. 

ಬೆಂಗಳೂರು (ಅ. 10): ರಾಜ್ಯದ ವಿದ್ಯುತ್‌ ಉತ್ಪಾದನಾ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ ಮುಂದುವರೆದಿದ್ದು, ಬಳ್ಳಾರಿ ತಾಲೂಕಿನ ಕುಡಿತಿನಿ ಬಳಿಯ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್‌ ಕೇಂದ್ರ(ಬಿಟಿಪಿಎಸ್‌)ದ ಎರಡು ಘಟಕಗಳು ಕಳೆದ ಮೂರು ದಿನಗಳಿಂದ ವಿದ್ಯುತ್‌ ಉತ್ಪಾದನೆ ಸ್ಥಗಿತಗೊಳಿಸಿವೆ. ಸದ್ಯ ಒಂದು ಘಟಕದಿಂದ ಮಾತ್ರ ವಿದ್ಯುತ್‌ ಉತ್ಪಾದನೆ ಮುಂದುವರಿದಿದೆ.

ದೇಶದಲ್ಲಿಯೂ ಕಲ್ಲಿದ್ದಲು ಕೊರತೆ ಮುಂದುವರೆದಿದೆ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲೂ ಬೆಲೆ ದಿಡೀರ್ ಏರಿಕೆಯಾಗಿದೆ. 4 ದಿನಗಳಲ್ಲಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸ್ಪಷ್ಟನೆ ನೀಡಿದ್ಧಾರೆ. 
 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್