ಕಲ್ಲಿದ್ದಲು ಅಭಾವ : ಬಳ್ಳಾರಿ 2 ಶಾಖೋತ್ಪನ್ನ ಘಟಕ ಸ್ಥಗಿತ

ಕಲ್ಲಿದ್ದಲು ಅಭಾವ : ಬಳ್ಳಾರಿ 2 ಶಾಖೋತ್ಪನ್ನ ಘಟಕ ಸ್ಥಗಿತ

Published : Oct 10, 2021, 09:12 AM IST

ರಾಜ್ಯದ ವಿದ್ಯುತ್‌ ಉತ್ಪಾದನಾ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ ಮುಂದುವರೆದಿದ್ದು, ಬಳ್ಳಾರಿ ತಾಲೂಕಿನ ಕುಡಿತಿನಿ ಬಳಿಯ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್‌ ಕೇಂದ್ರ(ಬಿಟಿಪಿಎಸ್‌)ದ ಎರಡು ಘಟಕಗಳು ಕಳೆದ ಮೂರು ದಿನಗಳಿಂದ ವಿದ್ಯುತ್‌ ಉತ್ಪಾದನೆ ಸ್ಥಗಿತಗೊಳಿಸಿವೆ. 

ಬೆಂಗಳೂರು (ಅ. 10): ರಾಜ್ಯದ ವಿದ್ಯುತ್‌ ಉತ್ಪಾದನಾ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ ಮುಂದುವರೆದಿದ್ದು, ಬಳ್ಳಾರಿ ತಾಲೂಕಿನ ಕುಡಿತಿನಿ ಬಳಿಯ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್‌ ಕೇಂದ್ರ(ಬಿಟಿಪಿಎಸ್‌)ದ ಎರಡು ಘಟಕಗಳು ಕಳೆದ ಮೂರು ದಿನಗಳಿಂದ ವಿದ್ಯುತ್‌ ಉತ್ಪಾದನೆ ಸ್ಥಗಿತಗೊಳಿಸಿವೆ. ಸದ್ಯ ಒಂದು ಘಟಕದಿಂದ ಮಾತ್ರ ವಿದ್ಯುತ್‌ ಉತ್ಪಾದನೆ ಮುಂದುವರಿದಿದೆ.

ದೇಶದಲ್ಲಿಯೂ ಕಲ್ಲಿದ್ದಲು ಕೊರತೆ ಮುಂದುವರೆದಿದೆ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲೂ ಬೆಲೆ ದಿಡೀರ್ ಏರಿಕೆಯಾಗಿದೆ. 4 ದಿನಗಳಲ್ಲಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸ್ಪಷ್ಟನೆ ನೀಡಿದ್ಧಾರೆ. 
 

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!