ಕಲ್ಲಿದ್ದಲು ಅಭಾವ : ಬಳ್ಳಾರಿ 2 ಶಾಖೋತ್ಪನ್ನ ಘಟಕ ಸ್ಥಗಿತ

ಕಲ್ಲಿದ್ದಲು ಅಭಾವ : ಬಳ್ಳಾರಿ 2 ಶಾಖೋತ್ಪನ್ನ ಘಟಕ ಸ್ಥಗಿತ

Published : Oct 10, 2021, 09:12 AM IST

ರಾಜ್ಯದ ವಿದ್ಯುತ್‌ ಉತ್ಪಾದನಾ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ ಮುಂದುವರೆದಿದ್ದು, ಬಳ್ಳಾರಿ ತಾಲೂಕಿನ ಕುಡಿತಿನಿ ಬಳಿಯ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್‌ ಕೇಂದ್ರ(ಬಿಟಿಪಿಎಸ್‌)ದ ಎರಡು ಘಟಕಗಳು ಕಳೆದ ಮೂರು ದಿನಗಳಿಂದ ವಿದ್ಯುತ್‌ ಉತ್ಪಾದನೆ ಸ್ಥಗಿತಗೊಳಿಸಿವೆ. 

ಬೆಂಗಳೂರು (ಅ. 10): ರಾಜ್ಯದ ವಿದ್ಯುತ್‌ ಉತ್ಪಾದನಾ ಘಟಕಗಳಲ್ಲಿ ಕಲ್ಲಿದ್ದಲು ಕೊರತೆ ಮುಂದುವರೆದಿದ್ದು, ಬಳ್ಳಾರಿ ತಾಲೂಕಿನ ಕುಡಿತಿನಿ ಬಳಿಯ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್‌ ಕೇಂದ್ರ(ಬಿಟಿಪಿಎಸ್‌)ದ ಎರಡು ಘಟಕಗಳು ಕಳೆದ ಮೂರು ದಿನಗಳಿಂದ ವಿದ್ಯುತ್‌ ಉತ್ಪಾದನೆ ಸ್ಥಗಿತಗೊಳಿಸಿವೆ. ಸದ್ಯ ಒಂದು ಘಟಕದಿಂದ ಮಾತ್ರ ವಿದ್ಯುತ್‌ ಉತ್ಪಾದನೆ ಮುಂದುವರಿದಿದೆ.

ದೇಶದಲ್ಲಿಯೂ ಕಲ್ಲಿದ್ದಲು ಕೊರತೆ ಮುಂದುವರೆದಿದೆ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲೂ ಬೆಲೆ ದಿಡೀರ್ ಏರಿಕೆಯಾಗಿದೆ. 4 ದಿನಗಳಲ್ಲಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸ್ಪಷ್ಟನೆ ನೀಡಿದ್ಧಾರೆ. 
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?