ಕೇರಳದಲ್ಲಿ ಕಣಗಿಲೆ ಹೂ ಬ್ಯಾನ್..ಪೂಜೆಗೆ ಬಳಸುವಂತಿಲ್ಲ..! ಏನಿದು ವಿಷಕಾರಿ ಹೂವಿನ ಸಾವಿನ ಸೀಕ್ರೆಟ್..?

ಕೇರಳದಲ್ಲಿ ಕಣಗಿಲೆ ಹೂ ಬ್ಯಾನ್..ಪೂಜೆಗೆ ಬಳಸುವಂತಿಲ್ಲ..! ಏನಿದು ವಿಷಕಾರಿ ಹೂವಿನ ಸಾವಿನ ಸೀಕ್ರೆಟ್..?

Published : May 27, 2024, 09:08 AM IST

ವಿಷಕಾರಿ ಕಣಗಿಲೆ ಹೂ ನಿಮ್ಮ ಮನೆಯಲ್ಲೂ ಇದೆಯಾ?
ಕೇರಳದಲ್ಲಿ ಕಣಗಿಲೆ ಹೂವು ತಿಂದು ಯುವತಿ ಸಾವು..!
ಯುವತಿ ಸಾವಿನ ಕಾರಣ ತಿಳಿದು ಬೆಚ್ಚಿ ಬಿದ್ದ ಜನತೆ..!
ಕೇರಳದ ದೇವಸ್ಥಾನಗಳಲ್ಲಿ ಕಣಗಿಲೆ ಹೂವು ಬ್ಯಾನ್ ..!

ಕಣಗಿಲೆ ಹೂವು.. ನಿಮ್ಮ ಮನೆಯಲ್ಲಿದೆಯಾ..? ನಿಮ್ಮ ಗಾರ್ಡನ್ನಲ್ಲಿ ಬೆಳೆಸಿದ್ದೀರಾ..? ಅಥವಾ ದೇವಸ್ಥಾನದಲ್ಲಿ ಪ್ರಸಾಧದ ರೀತಿ ನಿಮ್ಮ ಕೈ ಸೇರಿದೆಯಾ..? ಹಾಗಾದ್ರೆ ಎಚ್ಚರ.. ನಿಮ್ಮ ಬಳಿ ಇರೋದು ಹೂ ಅಲ್ಲ.. ಬದಲಿಗೆ ಕಾರ್ಕೋಟಕ ವಿಷ..ಅರೆ ಕಣಗಿಲೆ ಹೂ(Oleander flower) ವಿಷಾನ..? ಎಷ್ಟೋ ವರ್ಷದಿಂದ ಬಳಕೆ ಮಾಡ್ತಿದ್ದೀವಿ ಏನು ಆಗೇ ಇಲ್ಲ ಇದೇನಿದು ಹೊಸಾ ಸುದ್ದಿ ಅಂತಿದ್ದೀರಾ..? ಎಸ್ ನಂಬೋದಕ್ಕೆ ಸಾಧ್ಯ ಆಗದೇ ಇರ್ಬೋದು ಆದ್ರೆ ನಂಬಲೇ ಬೇಕಾದ ಕಡು ಸತ್ಯವಿದು.. ಕೇರಳದಲ್ಲಿ(Kerala) ಯವತಿಯೊಬ್ಬಳು(Woman) ಕಣಗಿಲೆ ಹೂವನ್ನ ಜಗಿದ ಕಾರಣ ಆಕೆ ಮೈಗೆ ವಿಷವೇರಿ( Poison) ಸಾವಿಗೀಡಾಗಿದ್ದಾಳೆ. ಆ ಬೆನ್ನಲ್ಲೇ ಕೇರಳದಲ್ಲಿ ಪೂಜೆ ಅತಿ ಹೆಚ್ಚು ಬಳಸಲಾಗ್ತಿದ್ದ ಈ  ಕಣಗಿಲೆ ಹೂವನ್ನೇ ಬ್ಯಾನ್ ಮಾಡಲಾಗಿದೆ. ದೇವರ ಪೂಜೆಯಲ್ಲಿ ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿವೆ. ಪ್ರತಿಯೊಂದು ಹೂವು ನೋಡಲು ಸುಂದರವಾಗಿರುತ್ತದೆ, ಅದರದ್ದೇ ಆದ ಆಕರ್ಷಕ ಬಣ್ಣಗಳನ್ನು ಹೊಂದಿರುತ್ತದೆ. ಹಾಗೆಯೇ ಕಣಗಿಲೆ ಹೂವು ಕೂಡಾ ನೋಡಲು ಸುಂದರವಾಗಿದೆ. ಆದ್ರೆ ಇದೇ ಕಣಗಿಲೆ ಹೂವು ವಿಷಕಾರಿಯಾಗಿ ಕೇರಳದ ಯುವತಿ ಜೀವ ಕಳೆದುಕೊಂಡಿದ್ದಾಳೆ. 

ಇದನ್ನೂ ವೀಕ್ಷಿಸಿ:  ಕನ್ನಡಿಗರು ಕಟ್ಟಿದ ಸಂಸ್ಥೆಯಿಂದ ಅರಣ್ಯವಾಸಿಗಳಲ್ಲಿ ನವೋಲ್ಲಾಸ..! ರೈತರ ಪಾಲಿನ ರಕ್ಷಕನಾದ ವಿ2ಸಾಫ್ಟ್..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more