Hemant Soren: ಜಾರ್ಖಾಂಡ್‌ನಲ್ಲಿ ಆಪರೇಷನ್ ಪಾಲಿಟಿಕ್ಸ್: ಚಂಪಾಯ್ ಸೊರೇನ್ ನೂತನ ಸಿಎಂ..?

Hemant Soren: ಜಾರ್ಖಾಂಡ್‌ನಲ್ಲಿ ಆಪರೇಷನ್ ಪಾಲಿಟಿಕ್ಸ್: ಚಂಪಾಯ್ ಸೊರೇನ್ ನೂತನ ಸಿಎಂ..?

Published : Feb 02, 2024, 11:12 AM IST

ಚಂಪಾಯ್ ಸೊರೇನ್ ಜಾರ್ಖಾಂಡ್‌ನ ನೂತನ ಸಿಎಂ..?
ಶಾಸಕಾಂಗ ಸಭೆಯಲ್ಲಿ ನಿರ್ಧಾರ ಕೈಗೊಂಡ ಶಾಸಕರು
ಚಂಪಾಯ್ಗೆ ಬೆಂಬಲ ವ್ಯಕ್ತಪಡಿಸಿದ ವಿಡಿಯೋ ರಿಲೀಸ್

ಭೂ ಹಗರಣದಲ್ಲಿ  ಜಾರ್ಖಂಡ್ ಸಿಎಂಗೆ ಹೇಮಂತ್ ಸೊರೇನ್‌(Hemant Soren) ಜೈಲು ಪಾಲಾಗಿದ್ದಾರೆ. 10 ದಿನ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಇಡಿ ಮನವಿ ಮಾಡಿದೆ. ಹೇಮಂತ್ ಸೊರೇನ್‌ಗೆ 1 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇಡಿ(ED) ಬಂಧನ ಪ್ರಶ್ನಿಸಿ ಸೊರೇನ್ ಸುಪ್ರೀಂ ಮೊರೆ ಹೋಗಿದ್ದಾರೆ. ಇಡಿ ಅಧಿಕಾರಿಗಳು ನನ್ನ ಬಂಧಿಸಿರುವುದು ಸರಿಯಿಲ್ಲ ಎಂದು ದೂರು ನೀಡಿದ್ದಾರೆ. ಇದರ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಚಂಪಾಯ್ ಸೊರೇನ್(Champai Soren) ಜಾರ್ಖಾಂಡ್‌ನ ನೂತನ ಸಿಎಂ ಆಗುವ ಸಾಧ್ಯತೆ ಇದೆ. ಶಾಸಕಾಂಗ ಸಭೆಯಲ್ಲಿ ಶಾಸಕರು ಈ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ. ಚಂಪಾಯ್‌ಗೆ ಬೆಂಬಲ ವ್ಯಕ್ತಪಡಿಸಿದ ವಿಡಿಯೋ ರಿಲೀಸ್ ಮಾಡಲಾಗಿದೆ. ಪದಗ್ರಹಣಕ್ಕೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ. ಆದ್ರೆ ಗೌವರ್ನರ್‌ ಯಾವುದೇ ದಿನಾಂಕ ನೀಡಿಲ್ಲ. ಹೀಗಾಗಿ ಕ್ಷಣ ಕ್ಷಣಕ್ಕೂ ಜಾರ್ಖಾಂಡ್ ರಾಜಕೀಯ ಕುತೂಹಲ ಕೆರಳಿಸಿದೆ. ಈ ಮಧ್ಯೆ JMM ಶಾಸಕರಿಗೆ ಆಪರೇಷನ್ ಕಮಲ ಭಯ ಶುರುವಾಗಿದ್ದು, ಜಾಖಂಡ್‌ನಲ್ಲಿ ರೆಸಾರ್ಟ್ ಪಾಲಿಟಿಕ್ಸ್ ಗರಿಗೆದರಿದೆ. ಬಹುತೇಕ ಶಾಸಕರು ಹೈದಾರಬಾದ್‌ಗೆ ಶಿಫ್ಟ್ ಆಗಿದ್ದಾರೆ. 

ಇದನ್ನೂ ವೀಕ್ಷಿಸಿ:  B Shivaram: ಬಿಜೆಪಿಗಿಂತ ಹೆಚ್ಚು ಭ್ರಷ್ಟಚಾರ ಕಾಂಗ್ರೆಸ್‌ನಲ್ಲೇ ನಡೆಯುತ್ತಿದೆ: ಬಿ.ಶಿವರಾಂ ಗಂಭೀರ ಆರೋಪ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?