338ರೂ.ಕೋಟಿ ಅಕ್ರಮ ಹಣ ವರ್ಗಾವಣೆ ಆರೋಪ: ಸಮೀರ್ ಮಹೇಂದ್ರು ಹೇಳಿಕೆ ಸಾಕ್ಷ್ಯ ಆಧರಿಸಿ ಕೇಜ್ರಿವಾಲ್‌ಗೆ ಇಡಿ ಸಮನ್ಸ್..!

338ರೂ.ಕೋಟಿ ಅಕ್ರಮ ಹಣ ವರ್ಗಾವಣೆ ಆರೋಪ: ಸಮೀರ್ ಮಹೇಂದ್ರು ಹೇಳಿಕೆ ಸಾಕ್ಷ್ಯ ಆಧರಿಸಿ ಕೇಜ್ರಿವಾಲ್‌ಗೆ ಇಡಿ ಸಮನ್ಸ್..!

Published : Dec 19, 2023, 11:15 AM IST

ಮದ್ಯ ನೀತಿ ಹಗರಣದಲ್ಲಿ 2ನೇ ಬಾರಿಗೆ ದೆಹಲಿ ಸಿಎಂಗೆ ಸಮನ್ಸ್
ಇಂದು ವಿಚಾರಣೆಗೆ ಹಾಜರಾಗಲು ದೆಹಲಿ ಸಿಎಂಗೆ ಇ.ಡಿ ಸಮನ್ಸ್
ಮದ್ಯ ನೀತಿ ಕೇಸ್ನಲ್ಲಿ ಹಣ ವರ್ಗಾವಣೆ ಆರೋಪದಡಿ ಬುಲಾವ್ 

ದೆಹಲಿ ಮದ್ಯ ನೀತಿ ಹಗರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಗೆ ಇ.ಡಿ(ED) ಮತ್ತೆ ಶಾಕ್ ಕೊಟ್ಟಿದೆ. ಡಿಸೆಂಬರ್ 21ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್(Summons) ನೀಡಿದೆ.338 ಕೋಟಿ ಅಕ್ರಮವಾಗಿ ಹಣ ವರ್ಗಾವಣೆ(Money laundering case) ಮಾಡಿದ ಆರೋಪ ಕೇಳಿಬಂದಿದ್ದು, ಸಮೀರ್ ಮಹೇಂದ್ರು ಹೇಳಿಕೆಯ ಸಾಕ್ಷ್ಯ ಆಧರಿಸಿ ಇ.ಡಿ ವಿಚಾರಣೆಗೆ ಕರೆದಿದೆ. ನವೆಂಬರ್ 2ರಂದು ಮೊದಲ ಬಾರಿ ಕೇಜ್ರಿವಾಲ್‌ಗೆ ಸಮನ್ಸ್ ನೀಡಲಾಗಿತ್ತು. ಆದ್ರೆ ವಿನಾಯತಿ ಕೋರಿ ದೆಹಲಿ ಸಿಎಂ ವಿಚಾರಣೆಗೆ ಹೋಗಿರಲಿಲ್ಲ. ಈಗ ಮತ್ತೆ ಕರೆದಿದ್ದು ವಿಚಾರಣೆಗೆ ಹಾಜರಾಗ್ತಾರಾ ಇಲ್ವಾ ಕಾದುನೋಡಬೇಕು. ಪಿಎಂಎಲ್ಎ ಆ್ಯಕ್ಟ್ ಅಡಿಯಲ್ಲಿ ಕೇಜ್ರಿವಾಲ್‌ ಇ.ಡಿ ಸಮನ್ಸ್ ನೀಡಿದ್ದು, ನವೆಂಬರ್ 2 ರಂದೇ ವಿಚಾರಣೆಗೆ ಕರೆದಿತ್ತು.

ಇದನ್ನೂ ವೀಕ್ಷಿಸಿ:  ಪ್ರಲ್ಹಾದ್ ಜೋಶಿ ವಿರುದ್ಧ ಲಿಂಗಾಯತ ಅಸ್ತ್ರ ಪ್ರಯೋಗ? ಪ್ರದೀಪ್ ಶೆಟ್ಟರ್ ಹೇಳಿಕೆ ಹಿಂದಿದ್ಯಾ ಹೊಸ ಗೇಮ್ ಪ್ಲಾನ್?

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?