338ರೂ.ಕೋಟಿ ಅಕ್ರಮ ಹಣ ವರ್ಗಾವಣೆ ಆರೋಪ: ಸಮೀರ್ ಮಹೇಂದ್ರು ಹೇಳಿಕೆ ಸಾಕ್ಷ್ಯ ಆಧರಿಸಿ ಕೇಜ್ರಿವಾಲ್‌ಗೆ ಇಡಿ ಸಮನ್ಸ್..!

338ರೂ.ಕೋಟಿ ಅಕ್ರಮ ಹಣ ವರ್ಗಾವಣೆ ಆರೋಪ: ಸಮೀರ್ ಮಹೇಂದ್ರು ಹೇಳಿಕೆ ಸಾಕ್ಷ್ಯ ಆಧರಿಸಿ ಕೇಜ್ರಿವಾಲ್‌ಗೆ ಇಡಿ ಸಮನ್ಸ್..!

Published : Dec 19, 2023, 11:15 AM IST

ಮದ್ಯ ನೀತಿ ಹಗರಣದಲ್ಲಿ 2ನೇ ಬಾರಿಗೆ ದೆಹಲಿ ಸಿಎಂಗೆ ಸಮನ್ಸ್
ಇಂದು ವಿಚಾರಣೆಗೆ ಹಾಜರಾಗಲು ದೆಹಲಿ ಸಿಎಂಗೆ ಇ.ಡಿ ಸಮನ್ಸ್
ಮದ್ಯ ನೀತಿ ಕೇಸ್ನಲ್ಲಿ ಹಣ ವರ್ಗಾವಣೆ ಆರೋಪದಡಿ ಬುಲಾವ್ 

ದೆಹಲಿ ಮದ್ಯ ನೀತಿ ಹಗರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಗೆ ಇ.ಡಿ(ED) ಮತ್ತೆ ಶಾಕ್ ಕೊಟ್ಟಿದೆ. ಡಿಸೆಂಬರ್ 21ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್(Summons) ನೀಡಿದೆ.338 ಕೋಟಿ ಅಕ್ರಮವಾಗಿ ಹಣ ವರ್ಗಾವಣೆ(Money laundering case) ಮಾಡಿದ ಆರೋಪ ಕೇಳಿಬಂದಿದ್ದು, ಸಮೀರ್ ಮಹೇಂದ್ರು ಹೇಳಿಕೆಯ ಸಾಕ್ಷ್ಯ ಆಧರಿಸಿ ಇ.ಡಿ ವಿಚಾರಣೆಗೆ ಕರೆದಿದೆ. ನವೆಂಬರ್ 2ರಂದು ಮೊದಲ ಬಾರಿ ಕೇಜ್ರಿವಾಲ್‌ಗೆ ಸಮನ್ಸ್ ನೀಡಲಾಗಿತ್ತು. ಆದ್ರೆ ವಿನಾಯತಿ ಕೋರಿ ದೆಹಲಿ ಸಿಎಂ ವಿಚಾರಣೆಗೆ ಹೋಗಿರಲಿಲ್ಲ. ಈಗ ಮತ್ತೆ ಕರೆದಿದ್ದು ವಿಚಾರಣೆಗೆ ಹಾಜರಾಗ್ತಾರಾ ಇಲ್ವಾ ಕಾದುನೋಡಬೇಕು. ಪಿಎಂಎಲ್ಎ ಆ್ಯಕ್ಟ್ ಅಡಿಯಲ್ಲಿ ಕೇಜ್ರಿವಾಲ್‌ ಇ.ಡಿ ಸಮನ್ಸ್ ನೀಡಿದ್ದು, ನವೆಂಬರ್ 2 ರಂದೇ ವಿಚಾರಣೆಗೆ ಕರೆದಿತ್ತು.

ಇದನ್ನೂ ವೀಕ್ಷಿಸಿ:  ಪ್ರಲ್ಹಾದ್ ಜೋಶಿ ವಿರುದ್ಧ ಲಿಂಗಾಯತ ಅಸ್ತ್ರ ಪ್ರಯೋಗ? ಪ್ರದೀಪ್ ಶೆಟ್ಟರ್ ಹೇಳಿಕೆ ಹಿಂದಿದ್ಯಾ ಹೊಸ ಗೇಮ್ ಪ್ಲಾನ್?

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?