338ರೂ.ಕೋಟಿ ಅಕ್ರಮ ಹಣ ವರ್ಗಾವಣೆ ಆರೋಪ: ಸಮೀರ್ ಮಹೇಂದ್ರು ಹೇಳಿಕೆ ಸಾಕ್ಷ್ಯ ಆಧರಿಸಿ ಕೇಜ್ರಿವಾಲ್‌ಗೆ ಇಡಿ ಸಮನ್ಸ್..!

338ರೂ.ಕೋಟಿ ಅಕ್ರಮ ಹಣ ವರ್ಗಾವಣೆ ಆರೋಪ: ಸಮೀರ್ ಮಹೇಂದ್ರು ಹೇಳಿಕೆ ಸಾಕ್ಷ್ಯ ಆಧರಿಸಿ ಕೇಜ್ರಿವಾಲ್‌ಗೆ ಇಡಿ ಸಮನ್ಸ್..!

Published : Dec 19, 2023, 11:15 AM IST

ಮದ್ಯ ನೀತಿ ಹಗರಣದಲ್ಲಿ 2ನೇ ಬಾರಿಗೆ ದೆಹಲಿ ಸಿಎಂಗೆ ಸಮನ್ಸ್
ಇಂದು ವಿಚಾರಣೆಗೆ ಹಾಜರಾಗಲು ದೆಹಲಿ ಸಿಎಂಗೆ ಇ.ಡಿ ಸಮನ್ಸ್
ಮದ್ಯ ನೀತಿ ಕೇಸ್ನಲ್ಲಿ ಹಣ ವರ್ಗಾವಣೆ ಆರೋಪದಡಿ ಬುಲಾವ್ 

ದೆಹಲಿ ಮದ್ಯ ನೀತಿ ಹಗರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಗೆ ಇ.ಡಿ(ED) ಮತ್ತೆ ಶಾಕ್ ಕೊಟ್ಟಿದೆ. ಡಿಸೆಂಬರ್ 21ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್(Summons) ನೀಡಿದೆ.338 ಕೋಟಿ ಅಕ್ರಮವಾಗಿ ಹಣ ವರ್ಗಾವಣೆ(Money laundering case) ಮಾಡಿದ ಆರೋಪ ಕೇಳಿಬಂದಿದ್ದು, ಸಮೀರ್ ಮಹೇಂದ್ರು ಹೇಳಿಕೆಯ ಸಾಕ್ಷ್ಯ ಆಧರಿಸಿ ಇ.ಡಿ ವಿಚಾರಣೆಗೆ ಕರೆದಿದೆ. ನವೆಂಬರ್ 2ರಂದು ಮೊದಲ ಬಾರಿ ಕೇಜ್ರಿವಾಲ್‌ಗೆ ಸಮನ್ಸ್ ನೀಡಲಾಗಿತ್ತು. ಆದ್ರೆ ವಿನಾಯತಿ ಕೋರಿ ದೆಹಲಿ ಸಿಎಂ ವಿಚಾರಣೆಗೆ ಹೋಗಿರಲಿಲ್ಲ. ಈಗ ಮತ್ತೆ ಕರೆದಿದ್ದು ವಿಚಾರಣೆಗೆ ಹಾಜರಾಗ್ತಾರಾ ಇಲ್ವಾ ಕಾದುನೋಡಬೇಕು. ಪಿಎಂಎಲ್ಎ ಆ್ಯಕ್ಟ್ ಅಡಿಯಲ್ಲಿ ಕೇಜ್ರಿವಾಲ್‌ ಇ.ಡಿ ಸಮನ್ಸ್ ನೀಡಿದ್ದು, ನವೆಂಬರ್ 2 ರಂದೇ ವಿಚಾರಣೆಗೆ ಕರೆದಿತ್ತು.

ಇದನ್ನೂ ವೀಕ್ಷಿಸಿ:  ಪ್ರಲ್ಹಾದ್ ಜೋಶಿ ವಿರುದ್ಧ ಲಿಂಗಾಯತ ಅಸ್ತ್ರ ಪ್ರಯೋಗ? ಪ್ರದೀಪ್ ಶೆಟ್ಟರ್ ಹೇಳಿಕೆ ಹಿಂದಿದ್ಯಾ ಹೊಸ ಗೇಮ್ ಪ್ಲಾನ್?

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!