338ರೂ.ಕೋಟಿ ಅಕ್ರಮ ಹಣ ವರ್ಗಾವಣೆ ಆರೋಪ: ಸಮೀರ್ ಮಹೇಂದ್ರು ಹೇಳಿಕೆ ಸಾಕ್ಷ್ಯ ಆಧರಿಸಿ ಕೇಜ್ರಿವಾಲ್‌ಗೆ ಇಡಿ ಸಮನ್ಸ್..!

338ರೂ.ಕೋಟಿ ಅಕ್ರಮ ಹಣ ವರ್ಗಾವಣೆ ಆರೋಪ: ಸಮೀರ್ ಮಹೇಂದ್ರು ಹೇಳಿಕೆ ಸಾಕ್ಷ್ಯ ಆಧರಿಸಿ ಕೇಜ್ರಿವಾಲ್‌ಗೆ ಇಡಿ ಸಮನ್ಸ್..!

Published : Dec 19, 2023, 11:15 AM IST

ಮದ್ಯ ನೀತಿ ಹಗರಣದಲ್ಲಿ 2ನೇ ಬಾರಿಗೆ ದೆಹಲಿ ಸಿಎಂಗೆ ಸಮನ್ಸ್
ಇಂದು ವಿಚಾರಣೆಗೆ ಹಾಜರಾಗಲು ದೆಹಲಿ ಸಿಎಂಗೆ ಇ.ಡಿ ಸಮನ್ಸ್
ಮದ್ಯ ನೀತಿ ಕೇಸ್ನಲ್ಲಿ ಹಣ ವರ್ಗಾವಣೆ ಆರೋಪದಡಿ ಬುಲಾವ್ 

ದೆಹಲಿ ಮದ್ಯ ನೀತಿ ಹಗರಣದಲ್ಲಿ ದೆಹಲಿ ಸಿಎಂ ಕೇಜ್ರಿವಾಲ್ ಗೆ ಇ.ಡಿ(ED) ಮತ್ತೆ ಶಾಕ್ ಕೊಟ್ಟಿದೆ. ಡಿಸೆಂಬರ್ 21ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್(Summons) ನೀಡಿದೆ.338 ಕೋಟಿ ಅಕ್ರಮವಾಗಿ ಹಣ ವರ್ಗಾವಣೆ(Money laundering case) ಮಾಡಿದ ಆರೋಪ ಕೇಳಿಬಂದಿದ್ದು, ಸಮೀರ್ ಮಹೇಂದ್ರು ಹೇಳಿಕೆಯ ಸಾಕ್ಷ್ಯ ಆಧರಿಸಿ ಇ.ಡಿ ವಿಚಾರಣೆಗೆ ಕರೆದಿದೆ. ನವೆಂಬರ್ 2ರಂದು ಮೊದಲ ಬಾರಿ ಕೇಜ್ರಿವಾಲ್‌ಗೆ ಸಮನ್ಸ್ ನೀಡಲಾಗಿತ್ತು. ಆದ್ರೆ ವಿನಾಯತಿ ಕೋರಿ ದೆಹಲಿ ಸಿಎಂ ವಿಚಾರಣೆಗೆ ಹೋಗಿರಲಿಲ್ಲ. ಈಗ ಮತ್ತೆ ಕರೆದಿದ್ದು ವಿಚಾರಣೆಗೆ ಹಾಜರಾಗ್ತಾರಾ ಇಲ್ವಾ ಕಾದುನೋಡಬೇಕು. ಪಿಎಂಎಲ್ಎ ಆ್ಯಕ್ಟ್ ಅಡಿಯಲ್ಲಿ ಕೇಜ್ರಿವಾಲ್‌ ಇ.ಡಿ ಸಮನ್ಸ್ ನೀಡಿದ್ದು, ನವೆಂಬರ್ 2 ರಂದೇ ವಿಚಾರಣೆಗೆ ಕರೆದಿತ್ತು.

ಇದನ್ನೂ ವೀಕ್ಷಿಸಿ:  ಪ್ರಲ್ಹಾದ್ ಜೋಶಿ ವಿರುದ್ಧ ಲಿಂಗಾಯತ ಅಸ್ತ್ರ ಪ್ರಯೋಗ? ಪ್ರದೀಪ್ ಶೆಟ್ಟರ್ ಹೇಳಿಕೆ ಹಿಂದಿದ್ಯಾ ಹೊಸ ಗೇಮ್ ಪ್ಲಾನ್?

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?