ಊರಲ್ಲೇ ಕುಳಿತು ರಣತಂತ್ರ ಮಾಡಿದ ಏಕನಾಥ್ ಶಿಂಧೆಗೆ ಸಿಎಂ ಸ್ಥಾನ ಕೈತಪ್ಪಿದ್ದು ಹೇಗೆ?

ಊರಲ್ಲೇ ಕುಳಿತು ರಣತಂತ್ರ ಮಾಡಿದ ಏಕನಾಥ್ ಶಿಂಧೆಗೆ ಸಿಎಂ ಸ್ಥಾನ ಕೈತಪ್ಪಿದ್ದು ಹೇಗೆ?

Published : Dec 06, 2024, 11:43 AM ISTUpdated : Dec 06, 2024, 11:44 AM IST

ಹೊಸ ಸರ್ಕಾರದಲ್ಲಿ ಮತ್ತೆ ಸಿಎಂ ಆಗಲು ಬಯಸಿದ್ದ ಏಕನಾಥ್ ಶಿಂಧೆ ಊರಲ್ಲಿ ಕುಳಿತು ಭರ್ಜರಿ ರಾಜಕೀಯ ರಣತಂತ್ರ ಹೂಡಿದ್ದರು. ಆದರೆ ಮುಂಬೈನಲ್ಲಿ ನಿರ್ಧಾರ ಬೇರೆಯೇ ಆಗಿತ್ತು. ಇದಕ್ಕೆ ಕಾರಣವೇನು?  

ಮುಂಬೈ(ಡಿ.06) ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಭಾರಿ ಹಗ್ಗಜಗ್ಗಾಟ ನಡೆದಿತ್ತು. ಹೀಗಾಗಿ ಹೊಸ ಸರ್ಕಾರ ರಚನೆ ವಿಳಂಬವಾಗಿತ್ತು. ಸಿಎಂ ಸ್ಥಾನದಲ್ಲಿ ಮುಂದುವರಿಯುವ ಬಯಕೆ ವ್ಯಕ್ತಪಡಿಸಿದ್ದ ಏಕನಾಥ್ ಶಿಂಧೆ ಊರಲ್ಲೇ ಕುಳಿತು ರಣತಂತ್ರ ಹೂಡಿದ್ದರು.ನನ್ನ ನಾಯಕತ್ವದಲ್ಲೇ ಚುನಾವಣೆ ಗೆದ್ದಿದ್ದೇವೆ ಎಂದು ಹುಟ್ಟೂರಲ್ಲಿ ಹೇಳಿಕೆ ನೀಡಿದ್ದರು.  ನಾನೇ ಸಿಎಂ ಆಗಬೇಕು ಎಂದು ಜನ ಬಯಸಿದ್ದರು ಎಂದು ಶಿಂಧೆ ಹೇಳಿದ್ದರು. ಆದರೆ ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ಗೆಲುವಿನ ಬೆನ್ನಲ್ಲೇ ಗೇಮ್ ಪ್ಲಾನ್ ಮಾಡಿದ್ದ ಶಿಂಧೆಗೆ ಸಿಎಂ ಸ್ಥಾನ ತಪ್ಪಿದ್ದು ಹೇಗೆ?
 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more