ಊರಲ್ಲೇ ಕುಳಿತು ರಣತಂತ್ರ ಮಾಡಿದ ಏಕನಾಥ್ ಶಿಂಧೆಗೆ ಸಿಎಂ ಸ್ಥಾನ ಕೈತಪ್ಪಿದ್ದು ಹೇಗೆ?

ಊರಲ್ಲೇ ಕುಳಿತು ರಣತಂತ್ರ ಮಾಡಿದ ಏಕನಾಥ್ ಶಿಂಧೆಗೆ ಸಿಎಂ ಸ್ಥಾನ ಕೈತಪ್ಪಿದ್ದು ಹೇಗೆ?

Published : Dec 06, 2024, 11:43 AM ISTUpdated : Dec 06, 2024, 11:44 AM IST

ಹೊಸ ಸರ್ಕಾರದಲ್ಲಿ ಮತ್ತೆ ಸಿಎಂ ಆಗಲು ಬಯಸಿದ್ದ ಏಕನಾಥ್ ಶಿಂಧೆ ಊರಲ್ಲಿ ಕುಳಿತು ಭರ್ಜರಿ ರಾಜಕೀಯ ರಣತಂತ್ರ ಹೂಡಿದ್ದರು. ಆದರೆ ಮುಂಬೈನಲ್ಲಿ ನಿರ್ಧಾರ ಬೇರೆಯೇ ಆಗಿತ್ತು. ಇದಕ್ಕೆ ಕಾರಣವೇನು?  

ಮುಂಬೈ(ಡಿ.06) ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಭಾರಿ ಹಗ್ಗಜಗ್ಗಾಟ ನಡೆದಿತ್ತು. ಹೀಗಾಗಿ ಹೊಸ ಸರ್ಕಾರ ರಚನೆ ವಿಳಂಬವಾಗಿತ್ತು. ಸಿಎಂ ಸ್ಥಾನದಲ್ಲಿ ಮುಂದುವರಿಯುವ ಬಯಕೆ ವ್ಯಕ್ತಪಡಿಸಿದ್ದ ಏಕನಾಥ್ ಶಿಂಧೆ ಊರಲ್ಲೇ ಕುಳಿತು ರಣತಂತ್ರ ಹೂಡಿದ್ದರು.ನನ್ನ ನಾಯಕತ್ವದಲ್ಲೇ ಚುನಾವಣೆ ಗೆದ್ದಿದ್ದೇವೆ ಎಂದು ಹುಟ್ಟೂರಲ್ಲಿ ಹೇಳಿಕೆ ನೀಡಿದ್ದರು.  ನಾನೇ ಸಿಎಂ ಆಗಬೇಕು ಎಂದು ಜನ ಬಯಸಿದ್ದರು ಎಂದು ಶಿಂಧೆ ಹೇಳಿದ್ದರು. ಆದರೆ ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ಗೆಲುವಿನ ಬೆನ್ನಲ್ಲೇ ಗೇಮ್ ಪ್ಲಾನ್ ಮಾಡಿದ್ದ ಶಿಂಧೆಗೆ ಸಿಎಂ ಸ್ಥಾನ ತಪ್ಪಿದ್ದು ಹೇಗೆ?
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more