ಊರಲ್ಲೇ ಕುಳಿತು ರಣತಂತ್ರ ಮಾಡಿದ ಏಕನಾಥ್ ಶಿಂಧೆಗೆ ಸಿಎಂ ಸ್ಥಾನ ಕೈತಪ್ಪಿದ್ದು ಹೇಗೆ?

ಊರಲ್ಲೇ ಕುಳಿತು ರಣತಂತ್ರ ಮಾಡಿದ ಏಕನಾಥ್ ಶಿಂಧೆಗೆ ಸಿಎಂ ಸ್ಥಾನ ಕೈತಪ್ಪಿದ್ದು ಹೇಗೆ?

Published : Dec 06, 2024, 11:43 AM ISTUpdated : Dec 06, 2024, 11:44 AM IST

ಹೊಸ ಸರ್ಕಾರದಲ್ಲಿ ಮತ್ತೆ ಸಿಎಂ ಆಗಲು ಬಯಸಿದ್ದ ಏಕನಾಥ್ ಶಿಂಧೆ ಊರಲ್ಲಿ ಕುಳಿತು ಭರ್ಜರಿ ರಾಜಕೀಯ ರಣತಂತ್ರ ಹೂಡಿದ್ದರು. ಆದರೆ ಮುಂಬೈನಲ್ಲಿ ನಿರ್ಧಾರ ಬೇರೆಯೇ ಆಗಿತ್ತು. ಇದಕ್ಕೆ ಕಾರಣವೇನು?  

ಮುಂಬೈ(ಡಿ.06) ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಭಾರಿ ಹಗ್ಗಜಗ್ಗಾಟ ನಡೆದಿತ್ತು. ಹೀಗಾಗಿ ಹೊಸ ಸರ್ಕಾರ ರಚನೆ ವಿಳಂಬವಾಗಿತ್ತು. ಸಿಎಂ ಸ್ಥಾನದಲ್ಲಿ ಮುಂದುವರಿಯುವ ಬಯಕೆ ವ್ಯಕ್ತಪಡಿಸಿದ್ದ ಏಕನಾಥ್ ಶಿಂಧೆ ಊರಲ್ಲೇ ಕುಳಿತು ರಣತಂತ್ರ ಹೂಡಿದ್ದರು.ನನ್ನ ನಾಯಕತ್ವದಲ್ಲೇ ಚುನಾವಣೆ ಗೆದ್ದಿದ್ದೇವೆ ಎಂದು ಹುಟ್ಟೂರಲ್ಲಿ ಹೇಳಿಕೆ ನೀಡಿದ್ದರು.  ನಾನೇ ಸಿಎಂ ಆಗಬೇಕು ಎಂದು ಜನ ಬಯಸಿದ್ದರು ಎಂದು ಶಿಂಧೆ ಹೇಳಿದ್ದರು. ಆದರೆ ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ಗೆಲುವಿನ ಬೆನ್ನಲ್ಲೇ ಗೇಮ್ ಪ್ಲಾನ್ ಮಾಡಿದ್ದ ಶಿಂಧೆಗೆ ಸಿಎಂ ಸ್ಥಾನ ತಪ್ಪಿದ್ದು ಹೇಗೆ?
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more