ಊರಲ್ಲೇ ಕುಳಿತು ರಣತಂತ್ರ ಮಾಡಿದ ಏಕನಾಥ್ ಶಿಂಧೆಗೆ ಸಿಎಂ ಸ್ಥಾನ ಕೈತಪ್ಪಿದ್ದು ಹೇಗೆ?

ಊರಲ್ಲೇ ಕುಳಿತು ರಣತಂತ್ರ ಮಾಡಿದ ಏಕನಾಥ್ ಶಿಂಧೆಗೆ ಸಿಎಂ ಸ್ಥಾನ ಕೈತಪ್ಪಿದ್ದು ಹೇಗೆ?

Published : Dec 06, 2024, 11:43 AM ISTUpdated : Dec 06, 2024, 11:44 AM IST

ಹೊಸ ಸರ್ಕಾರದಲ್ಲಿ ಮತ್ತೆ ಸಿಎಂ ಆಗಲು ಬಯಸಿದ್ದ ಏಕನಾಥ್ ಶಿಂಧೆ ಊರಲ್ಲಿ ಕುಳಿತು ಭರ್ಜರಿ ರಾಜಕೀಯ ರಣತಂತ್ರ ಹೂಡಿದ್ದರು. ಆದರೆ ಮುಂಬೈನಲ್ಲಿ ನಿರ್ಧಾರ ಬೇರೆಯೇ ಆಗಿತ್ತು. ಇದಕ್ಕೆ ಕಾರಣವೇನು?  

ಮುಂಬೈ(ಡಿ.06) ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಭಾರಿ ಹಗ್ಗಜಗ್ಗಾಟ ನಡೆದಿತ್ತು. ಹೀಗಾಗಿ ಹೊಸ ಸರ್ಕಾರ ರಚನೆ ವಿಳಂಬವಾಗಿತ್ತು. ಸಿಎಂ ಸ್ಥಾನದಲ್ಲಿ ಮುಂದುವರಿಯುವ ಬಯಕೆ ವ್ಯಕ್ತಪಡಿಸಿದ್ದ ಏಕನಾಥ್ ಶಿಂಧೆ ಊರಲ್ಲೇ ಕುಳಿತು ರಣತಂತ್ರ ಹೂಡಿದ್ದರು.ನನ್ನ ನಾಯಕತ್ವದಲ್ಲೇ ಚುನಾವಣೆ ಗೆದ್ದಿದ್ದೇವೆ ಎಂದು ಹುಟ್ಟೂರಲ್ಲಿ ಹೇಳಿಕೆ ನೀಡಿದ್ದರು.  ನಾನೇ ಸಿಎಂ ಆಗಬೇಕು ಎಂದು ಜನ ಬಯಸಿದ್ದರು ಎಂದು ಶಿಂಧೆ ಹೇಳಿದ್ದರು. ಆದರೆ ದೇವೇಂದ್ರ ಫಡ್ನವಿಸ್ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ಗೆಲುವಿನ ಬೆನ್ನಲ್ಲೇ ಗೇಮ್ ಪ್ಲಾನ್ ಮಾಡಿದ್ದ ಶಿಂಧೆಗೆ ಸಿಎಂ ಸ್ಥಾನ ತಪ್ಪಿದ್ದು ಹೇಗೆ?
 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more