Electoral Bonds: ಎಸ್‌ಬಿಐ ನೀಡಿದ ಬಾಂಡ್‌ ವಿವರ..ಚುನಾವಣಾ ಆಯೋಗ ಪ್ರಕಟ: ಹೆಚ್ಚು ದೇಣಿಗೆ ಪಡೆದ ಪಕ್ಷಗಳು ಯಾವು?

Electoral Bonds: ಎಸ್‌ಬಿಐ ನೀಡಿದ ಬಾಂಡ್‌ ವಿವರ..ಚುನಾವಣಾ ಆಯೋಗ ಪ್ರಕಟ: ಹೆಚ್ಚು ದೇಣಿಗೆ ಪಡೆದ ಪಕ್ಷಗಳು ಯಾವು?

Published : Mar 18, 2024, 11:43 AM ISTUpdated : Mar 18, 2024, 11:44 AM IST

ಚುನಾವಣಾ ಆಯೋಗವು ಭಾನುವಾರ ಚುನಾವಣಾ ಬಾಂಡ್‌ಗಳ ಕುರಿತ ಮತ್ತಷ್ಟು ದತ್ತಾಂಶಗಳನ್ನು ಬಿಡುಗಡೆ ಮಾಡಿದೆ. ಯಾವ ವ್ಯಕ್ತಿಯು ಯಾವ ಪಕ್ಷಗಳಿಗೆ ಎಷ್ಟು ಹಣ ನೀಡಿದ್ದಾನೆ ಎಂಬ ಕೆಲವು ಮಾಹಿತಿಗಳನ್ನೂ ಅದು ಸೇರಿಸಿದೆ. 

ಚುನಾವಣಾ ಬಾಂಡ್ ದೇಣಿಗೆ ರಹಸ್ಯ ಬಹಿರಂಗವಾಗಿದ್ದು, ಸುಪ್ರೀಂ ಕೋರ್ಟ್‌(Supreme court) ಸೂಚನೆ ಬೆನ್ನಲ್ಲೇ ದೇಣಿಗೆ ರಹಸ್ಯ ಬಯಲಾಗಿದೆ. ಡೆಡ್‌ಲೈನ್‌ಗೂ ಮುನ್ನವೇ ಎಲೆಕ್ಷನ್ ಬಾಂಡ್ (Election bond) ರಹಸ್ಯ ತಿಳಿದಿದೆ. ಎಸ್‌ಬಿಐ ನೀಡಿದ ಬಾಂಡ್ ವಿವರ. ಚುನಾವಣಾ ಆಯೋಗ(Election Commission) ಪ್ರಕಟಗೊಳಿಸಿದೆ. 763 ಪುಟಗಳ ಚುನಾವಣಾ ಬಾಂಡ್ ವಿವರ ಪ್ರಕಟಗೊಂಡಿದ್ದು, 4 ವರ್ಷಗಳು, 16 ಸಾವಿರ ಕೋಟಿ ಚುನಾವಣಾ ಬಾಂಡ್ ಖರೀದಿ ಮಾಡಲಾಗಿದೆ. ಬಿಜೆಪಿಗೆ(BJP) ಅತೀ ಹೆಚ್ಚು ಅಂದರೆ, 6,060 ಕೋಟಿ ದೇಣಿಗೆ ಪಡೆದ್ರೆ, ಟಿಎಂಸಿ 1,609 ಕೋಟಿ ದೇಣಿಗೆ ಪಡೆದು 2ನೇ ಸ್ಥಾನ ಪಡೆದಿದೆ. 1,421 ಕೋಟಿ ದೇಣಿಗೆ ಪಡೆದು ಕಾಂಗ್ರೆಸ್ 3ನೇ ಸ್ಥಾನ ಪಡೆದುಕೊಂಡಿದೆ. ಬಿಆರ್‌ಎಸ್‌ 1,214 ಕೋಟಿ, ಜೆಡಿಎಸ್ 43 ಕೋಟಿ ರೂ.ಖರೀದಿ ಮಾಡಿದೆ. ಬಾಂಡ್ ಖರೀದಿ ಮಾಡಿದ 16 ಕಂಪನಿ ಮೇಲೆ ಇಡಿ, ಐಟಿ ದಾಳಿ ನಡೆಸಲಾಗಿದೆ. ಬಾಂಡ್‌ಗಳ ಖರೀದಿಸದ ರಿಲಾಯನ್ಸ್, ಟಾಟಾ,ಅದಾನಿ ಗ್ರೂಪ್. 

ಇದನ್ನೂ ವೀಕ್ಷಿಸಿ:  ಜಗದೀಶ್‌ ಶೆಟ್ಟರ್‌ ಸ್ಪರ್ಧೆಗೆ ‘ಲೋಕಲ್’ ಸಿಟ್ಟು..ಬೆಳಗಾವಿಯಲ್ಲಿ ಕಾರ್ಯಕರ್ತರಿಂದ ಗೋ ಬ್ಯಾಕ್ ಅಭಿಯಾನ!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more