ಚುನಾವಣೆ ರೇಡ್‌ನಲ್ಲಿ ಸಿಕ್ಕಿದ್ದು ಸಾವಿರಾರು ಕೋಟಿ: ಎಷ್ಟು ಕೆಜಿ ಡ್ರಗ್ಸ್ ಸಿಕ್ಕಿದೆ ಗೊತ್ತಾ..?

ಚುನಾವಣೆ ರೇಡ್‌ನಲ್ಲಿ ಸಿಕ್ಕಿದ್ದು ಸಾವಿರಾರು ಕೋಟಿ: ಎಷ್ಟು ಕೆಜಿ ಡ್ರಗ್ಸ್ ಸಿಕ್ಕಿದೆ ಗೊತ್ತಾ..?

Published : May 22, 2024, 11:02 AM IST

ಎಲ್ಲವೂ ವೋಟ್‌ಗಾಗಿ ನಡೀತಾ ಇರೋ ಕಸರತ್ತು. ಇಷ್ಟು ದಿನ ನೋಟ್ ಮಾತ್ರ ಕೊಟ್ಟು ಮತಗಳನ್ನ ಕೇಳ್ತಿದ್ದವರು. ಈಗ ಕೈಗೆ ಡ್ರಗ್ಸ್ ಕೊಡ್ತಿದ್ದಾರೆ. ಹೀಗೆ ಜನರ ಕೈಗೆ ಡ್ರಗ್ಸ್ ಇಷ್ಟು ಸುಲಭವಾಗಿ ಸಿಗ್ತಾ ಇದ್ರೆ. ಪ್ರತಿಯೊಂದು ರಾಜ್ಯದ ಚಿತ್ರಣವೂ ಪಂಜಾಬ್‌ನಂತೆ ಆದರೂ ಅಚ್ಚರಿ ಏನಿಲ್ಲ.  

ಬೆಂಗಳೂರು(ಮೇ.22):  ಹೆಚ್ಚು ಹೆಚ್ಚು ಮತಗಳಿಂದ ಗೆಲ್ಲಬೇಕು ಅನ್ನೊ ಆಸೆಗೆ, ಮತದಾರರ ಕೈಗೆ ದುಡ್ಡು, ಮದ್ಯ ಕೊಡುತ್ತಿದ್ದವರು ಈಗ ಮಾದಕ ವಸ್ತುಗಳನ್ನ ಕೊಡ್ತಿದ್ದಾರೆ. ಅದರಲ್ಲೂ ಪಂಜಾಬ್ ಮತ್ತು ಗುಜರಾತ್‌ನಲ್ಲಿ ಆಯೋಗದವರ ಕೈಗೆ ಸಿಕ್ಕ ಡ್ರಗ್ಸ್ ಪ್ರಮಾಣ ಎಷ್ಟು ಅಂತ ಕೇಳ್ಬಿಟ್ರೆ ಶಾಕ್ ಆಗ್ಬಿಡ್ತಿರಾ..

ಎಲ್ಲವೂ ವೋಟ್‌ಗಾಗಿ ನಡೀತಾ ಇರೋ ಕಸರತ್ತು. ಇಷ್ಟು ದಿನ ನೋಟ್ ಮಾತ್ರ ಕೊಟ್ಟು ಮತಗಳನ್ನ ಕೇಳ್ತಿದ್ದವರು. ಈಗ ಕೈಗೆ ಡ್ರಗ್ಸ್ ಕೊಡ್ತಿದ್ದಾರೆ. ಹೀಗೆ ಜನರ ಕೈಗೆ ಡ್ರಗ್ಸ್ ಇಷ್ಟು ಸುಲಭವಾಗಿ ಸಿಗ್ತಾ ಇದ್ರೆ. ಪ್ರತಿಯೊಂದು ರಾಜ್ಯದ ಚಿತ್ರಣವೂ ಪಂಜಾಬ್‌ನಂತೆ ಆದರೂ ಅಚ್ಚರಿ ಏನಿಲ್ಲ.  

ಎಣ್ಣೆ ಹೊಡೆದು ಡ್ರೈವ್ ಮಾಡೋ ಮುನ್ನ ಹುಷಾರ್..! ಆರ್‌ಟಿಒದಿಂದಲೂ ಇನ್ಮುಂದೆ ಡ್ರಿಂಕ್ ಅಂಡ್ ಡ್ರೈವ್ ಆಪರೇಷನ್‌!

ಕೆಲವು ಕಡೆಗಳಲ್ಲಿ ಅಧಿಕಾರಿಗಳು ರೇಡ್ ಮಾಡಿದಾಗ ಡ್ರಗ್ಸ್, ಆಲ್ಕೊಹಾಲ್ ಸಿಕ್ಕರೆ ಇನ್ನು ಕೆಲವು ಕಡೆಗಳಲ್ಲಿ ಅಂದಾಜಿಗೂ ಮೀರಿ ಗರಿಗರಿ ನೋಟಿನ ರಾಶಿ ಸಿಕ್ತಾ ಇದೆ. ಈ ಹಣಕ್ಕೂ ಚುನಾವಣೆಗೂ ಏನಾದರೂ ಕನೆಕ್ಷನ್ ಇದೆಯಾ?. 
ಇದು ವೋಟ್ ಫಾರ್ ನೋಟಿನ ಝಮಾನಾ. ಇದೇ ಕಾರಣಕ್ಕೆ ಎಲೆಕ್ಷನ್ ಕಮಿಶನ್‌ನವರು ಮೊದಲೇ ಎಲ್ಲರ ಮೇಲೆ ಹದ್ದಿನಗಣ್ಣನ್ನ ಇಟ್ಟಿದ್ದರು. ಯಾರ ಯಾರ ಮೇಲೆ ಅನುಮಾನ ಬಂದಿದೆಯೋ ಅವರ ಮನೆ-ಕಚೇರಿ ಮೇಲೆ ದಾಳಿ ಮಾಡಿದೆ. ಇತ್ತಿಚೆಗೆ ವ್ಯಾಪಾರಿ ಒಬ್ಬರ ಮನೆ ಮೇಲೂ ದಾಳಿ ಮಾಡಿದ್ದರು. ಆಗ ಅವರ ಕಣ್ಣಿಗೆ ಕಾಣಿಸಿದ್ದು ಏನು ಗೊತ್ತಾ, ನೀವು ಒಮ್ಮೆ ನೋಡ್ಬಿಡಿ. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more