ಧರ್ಮ..ಸೈನ್ಯ..ಸಂವಿಧಾನ..ಚುನಾವಣೆಯಲ್ಲಿ ಮಾತನಾಡಬೇಡಿ..!ಬಿಜೆಪಿಗೂ, ಕಾಂಗ್ರೆಸ್‌ಗೆ ಖಡಕ್ ವಾರ್ಕಿಂಗ್..!

ಧರ್ಮ..ಸೈನ್ಯ..ಸಂವಿಧಾನ..ಚುನಾವಣೆಯಲ್ಲಿ ಮಾತನಾಡಬೇಡಿ..!ಬಿಜೆಪಿಗೂ, ಕಾಂಗ್ರೆಸ್‌ಗೆ ಖಡಕ್ ವಾರ್ಕಿಂಗ್..!

Published : May 24, 2024, 04:21 PM ISTUpdated : May 24, 2024, 04:35 PM IST

ನಾಯಕರು ಧರ್ಮ, ಕೋಮು ಆಧಾರದಲ್ಲಿ ಭಾಷಣ ಮಾಡಬಾರದು 
ಸಮಾಜ ವಿಭಜಿಸುವ ಭಾಷಣ ನಿಲ್ಲಿಸಬೇಕು ಎಂದ ಎಲೆಕ್ಷನ್ ಕಮಿಷನ್ 
ಸ್ಟಾರ್ ನಾಯಕರಿಗೆ ಬಿ ಕಂಟ್ರೋಲ್ ಎಂದ ಎಲೆಕ್ಷನ್ ಕಮಿಷನ್..!


ಧರ್ಮ, ಸಂವಿಧಾನ, ಸೈನ್ಯ ಇದರ ಬಗ್ಗೆ ಚುನಾವಣೆಯಲ್ಲಿ ಮಾತನಾಡಬೇಡಿ ಎಂದು ಚುನಾವಣಾ ಆಯೋಗ(Election Commission) ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದೆ. ಸ್ಟಾರ್‌ ನಾಯಕರಿಗೆ ಬಿ ಕಂಟ್ರೋಲ್‌ ಎಂದು ಎಲೆಕ್ಷನ್‌ ಕಮಿಷನ್‌ ಹೇಳಿದೆ. ಏಪ್ರಿಲ್‌ನಲ್ಲೇ ನರೇಂದ್ರ ಮೋದಿ(Narendra Modi) ವಿರುದ್ಧ ಆಯೋಗಕ್ಕೆ ಕಾಂಗ್ರೆಸ್(Congress)‌ ದೂರನ್ನು ನೀಡಿತ್ತು. ರಾಜಸ್ಥಾನದ ಬನ್‍ಸ್ವಾರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಧರ್ಮದ ವಿಚಾರವನ್ನು ಇಟ್ಟುಕೊಂಡು ಭಾಷಣ ಮಾಡಿದ್ರು ಎಂದು ಕಾಂಗ್ರೆಸ್‌ ಹೇಳಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡಲಿದೆ ಎಂಬು ಬಿಜೆಪಿ(BJP) ಹೇಳಿತ್ತು. ಈ ಚುನಾವಣೆ, ಸಂವಿಧಾನದ ಚುನಾವಣೆಯಾಗಿದೆ. ಸಂವಿಧಾನ ರಕ್ಷಿಸುವ ಚುನಾವಣೆಯಾಗಿದೆ. ಇದು ಸಂವಿಧಾನ. ಇದನ್ನ ಮೋದಿ, ಬಿಜೆಪಿಯ ನಾಯಕರು, ಆರ್‍ಎಸ್‍ಎಸ್‍ನವರು ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ಬದಲಿಸಲು ಯತ್ನಿಸುತ್ತಿದ್ದಾರೆ. ಒಂದ್ ಕಡೆ ಸಂವಿಧಾನ ಕೊನೆಗೊಳಿಸಲು ಹೊರಟಿದ್ರೆ, ಇನ್ನೊಂದು ಕಡೆ ಕಾಂಗ್ರೆಸ್ ಪಾರ್ಟಿ ಸಂವಿಧಾನವನ್ನು ಉಳಿಸಲು ಹೊರಟಿದೆ. ಈ 2024ರ ಚುನಾವಣೆ ಸಂವಿಧಾನ ರಕ್ಷಣೆಯ ಚುನಾವಣೆಯಾಗಿದೆ. 

ಇದನ್ನೂ ವೀಕ್ಷಿಸಿ:  ತಂಗಿಯ ಪ್ರೀತಿಗೆ ಅಣ್ಣನೇ ವಿಲನ್..! ಓದದೇ ಇದ್ದವನನ್ನ ಪ್ರೀತಿಸಿದ್ದೇ ತಪ್ಪಾಯ್ತು..!

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more