ಧರ್ಮ..ಸೈನ್ಯ..ಸಂವಿಧಾನ..ಚುನಾವಣೆಯಲ್ಲಿ ಮಾತನಾಡಬೇಡಿ..!ಬಿಜೆಪಿಗೂ, ಕಾಂಗ್ರೆಸ್‌ಗೆ ಖಡಕ್ ವಾರ್ಕಿಂಗ್..!

ಧರ್ಮ..ಸೈನ್ಯ..ಸಂವಿಧಾನ..ಚುನಾವಣೆಯಲ್ಲಿ ಮಾತನಾಡಬೇಡಿ..!ಬಿಜೆಪಿಗೂ, ಕಾಂಗ್ರೆಸ್‌ಗೆ ಖಡಕ್ ವಾರ್ಕಿಂಗ್..!

Published : May 24, 2024, 04:21 PM ISTUpdated : May 24, 2024, 04:35 PM IST

ನಾಯಕರು ಧರ್ಮ, ಕೋಮು ಆಧಾರದಲ್ಲಿ ಭಾಷಣ ಮಾಡಬಾರದು 
ಸಮಾಜ ವಿಭಜಿಸುವ ಭಾಷಣ ನಿಲ್ಲಿಸಬೇಕು ಎಂದ ಎಲೆಕ್ಷನ್ ಕಮಿಷನ್ 
ಸ್ಟಾರ್ ನಾಯಕರಿಗೆ ಬಿ ಕಂಟ್ರೋಲ್ ಎಂದ ಎಲೆಕ್ಷನ್ ಕಮಿಷನ್..!


ಧರ್ಮ, ಸಂವಿಧಾನ, ಸೈನ್ಯ ಇದರ ಬಗ್ಗೆ ಚುನಾವಣೆಯಲ್ಲಿ ಮಾತನಾಡಬೇಡಿ ಎಂದು ಚುನಾವಣಾ ಆಯೋಗ(Election Commission) ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದೆ. ಸ್ಟಾರ್‌ ನಾಯಕರಿಗೆ ಬಿ ಕಂಟ್ರೋಲ್‌ ಎಂದು ಎಲೆಕ್ಷನ್‌ ಕಮಿಷನ್‌ ಹೇಳಿದೆ. ಏಪ್ರಿಲ್‌ನಲ್ಲೇ ನರೇಂದ್ರ ಮೋದಿ(Narendra Modi) ವಿರುದ್ಧ ಆಯೋಗಕ್ಕೆ ಕಾಂಗ್ರೆಸ್(Congress)‌ ದೂರನ್ನು ನೀಡಿತ್ತು. ರಾಜಸ್ಥಾನದ ಬನ್‍ಸ್ವಾರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಧರ್ಮದ ವಿಚಾರವನ್ನು ಇಟ್ಟುಕೊಂಡು ಭಾಷಣ ಮಾಡಿದ್ರು ಎಂದು ಕಾಂಗ್ರೆಸ್‌ ಹೇಳಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡಲಿದೆ ಎಂಬು ಬಿಜೆಪಿ(BJP) ಹೇಳಿತ್ತು. ಈ ಚುನಾವಣೆ, ಸಂವಿಧಾನದ ಚುನಾವಣೆಯಾಗಿದೆ. ಸಂವಿಧಾನ ರಕ್ಷಿಸುವ ಚುನಾವಣೆಯಾಗಿದೆ. ಇದು ಸಂವಿಧಾನ. ಇದನ್ನ ಮೋದಿ, ಬಿಜೆಪಿಯ ನಾಯಕರು, ಆರ್‍ಎಸ್‍ಎಸ್‍ನವರು ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ಬದಲಿಸಲು ಯತ್ನಿಸುತ್ತಿದ್ದಾರೆ. ಒಂದ್ ಕಡೆ ಸಂವಿಧಾನ ಕೊನೆಗೊಳಿಸಲು ಹೊರಟಿದ್ರೆ, ಇನ್ನೊಂದು ಕಡೆ ಕಾಂಗ್ರೆಸ್ ಪಾರ್ಟಿ ಸಂವಿಧಾನವನ್ನು ಉಳಿಸಲು ಹೊರಟಿದೆ. ಈ 2024ರ ಚುನಾವಣೆ ಸಂವಿಧಾನ ರಕ್ಷಣೆಯ ಚುನಾವಣೆಯಾಗಿದೆ. 

ಇದನ್ನೂ ವೀಕ್ಷಿಸಿ:  ತಂಗಿಯ ಪ್ರೀತಿಗೆ ಅಣ್ಣನೇ ವಿಲನ್..! ಓದದೇ ಇದ್ದವನನ್ನ ಪ್ರೀತಿಸಿದ್ದೇ ತಪ್ಪಾಯ್ತು..!

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more