ಧರ್ಮ..ಸೈನ್ಯ..ಸಂವಿಧಾನ..ಚುನಾವಣೆಯಲ್ಲಿ ಮಾತನಾಡಬೇಡಿ..!ಬಿಜೆಪಿಗೂ, ಕಾಂಗ್ರೆಸ್‌ಗೆ ಖಡಕ್ ವಾರ್ಕಿಂಗ್..!

ಧರ್ಮ..ಸೈನ್ಯ..ಸಂವಿಧಾನ..ಚುನಾವಣೆಯಲ್ಲಿ ಮಾತನಾಡಬೇಡಿ..!ಬಿಜೆಪಿಗೂ, ಕಾಂಗ್ರೆಸ್‌ಗೆ ಖಡಕ್ ವಾರ್ಕಿಂಗ್..!

Published : May 24, 2024, 04:21 PM ISTUpdated : May 24, 2024, 04:35 PM IST

ನಾಯಕರು ಧರ್ಮ, ಕೋಮು ಆಧಾರದಲ್ಲಿ ಭಾಷಣ ಮಾಡಬಾರದು 
ಸಮಾಜ ವಿಭಜಿಸುವ ಭಾಷಣ ನಿಲ್ಲಿಸಬೇಕು ಎಂದ ಎಲೆಕ್ಷನ್ ಕಮಿಷನ್ 
ಸ್ಟಾರ್ ನಾಯಕರಿಗೆ ಬಿ ಕಂಟ್ರೋಲ್ ಎಂದ ಎಲೆಕ್ಷನ್ ಕಮಿಷನ್..!


ಧರ್ಮ, ಸಂವಿಧಾನ, ಸೈನ್ಯ ಇದರ ಬಗ್ಗೆ ಚುನಾವಣೆಯಲ್ಲಿ ಮಾತನಾಡಬೇಡಿ ಎಂದು ಚುನಾವಣಾ ಆಯೋಗ(Election Commission) ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದೆ. ಸ್ಟಾರ್‌ ನಾಯಕರಿಗೆ ಬಿ ಕಂಟ್ರೋಲ್‌ ಎಂದು ಎಲೆಕ್ಷನ್‌ ಕಮಿಷನ್‌ ಹೇಳಿದೆ. ಏಪ್ರಿಲ್‌ನಲ್ಲೇ ನರೇಂದ್ರ ಮೋದಿ(Narendra Modi) ವಿರುದ್ಧ ಆಯೋಗಕ್ಕೆ ಕಾಂಗ್ರೆಸ್(Congress)‌ ದೂರನ್ನು ನೀಡಿತ್ತು. ರಾಜಸ್ಥಾನದ ಬನ್‍ಸ್ವಾರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಧರ್ಮದ ವಿಚಾರವನ್ನು ಇಟ್ಟುಕೊಂಡು ಭಾಷಣ ಮಾಡಿದ್ರು ಎಂದು ಕಾಂಗ್ರೆಸ್‌ ಹೇಳಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡಲಿದೆ ಎಂಬು ಬಿಜೆಪಿ(BJP) ಹೇಳಿತ್ತು. ಈ ಚುನಾವಣೆ, ಸಂವಿಧಾನದ ಚುನಾವಣೆಯಾಗಿದೆ. ಸಂವಿಧಾನ ರಕ್ಷಿಸುವ ಚುನಾವಣೆಯಾಗಿದೆ. ಇದು ಸಂವಿಧಾನ. ಇದನ್ನ ಮೋದಿ, ಬಿಜೆಪಿಯ ನಾಯಕರು, ಆರ್‍ಎಸ್‍ಎಸ್‍ನವರು ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ಬದಲಿಸಲು ಯತ್ನಿಸುತ್ತಿದ್ದಾರೆ. ಒಂದ್ ಕಡೆ ಸಂವಿಧಾನ ಕೊನೆಗೊಳಿಸಲು ಹೊರಟಿದ್ರೆ, ಇನ್ನೊಂದು ಕಡೆ ಕಾಂಗ್ರೆಸ್ ಪಾರ್ಟಿ ಸಂವಿಧಾನವನ್ನು ಉಳಿಸಲು ಹೊರಟಿದೆ. ಈ 2024ರ ಚುನಾವಣೆ ಸಂವಿಧಾನ ರಕ್ಷಣೆಯ ಚುನಾವಣೆಯಾಗಿದೆ. 

ಇದನ್ನೂ ವೀಕ್ಷಿಸಿ:  ತಂಗಿಯ ಪ್ರೀತಿಗೆ ಅಣ್ಣನೇ ವಿಲನ್..! ಓದದೇ ಇದ್ದವನನ್ನ ಪ್ರೀತಿಸಿದ್ದೇ ತಪ್ಪಾಯ್ತು..!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more