ಧರ್ಮ..ಸೈನ್ಯ..ಸಂವಿಧಾನ..ಚುನಾವಣೆಯಲ್ಲಿ ಮಾತನಾಡಬೇಡಿ..!ಬಿಜೆಪಿಗೂ, ಕಾಂಗ್ರೆಸ್‌ಗೆ ಖಡಕ್ ವಾರ್ಕಿಂಗ್..!

ಧರ್ಮ..ಸೈನ್ಯ..ಸಂವಿಧಾನ..ಚುನಾವಣೆಯಲ್ಲಿ ಮಾತನಾಡಬೇಡಿ..!ಬಿಜೆಪಿಗೂ, ಕಾಂಗ್ರೆಸ್‌ಗೆ ಖಡಕ್ ವಾರ್ಕಿಂಗ್..!

Published : May 24, 2024, 04:21 PM ISTUpdated : May 24, 2024, 04:35 PM IST

ನಾಯಕರು ಧರ್ಮ, ಕೋಮು ಆಧಾರದಲ್ಲಿ ಭಾಷಣ ಮಾಡಬಾರದು 
ಸಮಾಜ ವಿಭಜಿಸುವ ಭಾಷಣ ನಿಲ್ಲಿಸಬೇಕು ಎಂದ ಎಲೆಕ್ಷನ್ ಕಮಿಷನ್ 
ಸ್ಟಾರ್ ನಾಯಕರಿಗೆ ಬಿ ಕಂಟ್ರೋಲ್ ಎಂದ ಎಲೆಕ್ಷನ್ ಕಮಿಷನ್..!


ಧರ್ಮ, ಸಂವಿಧಾನ, ಸೈನ್ಯ ಇದರ ಬಗ್ಗೆ ಚುನಾವಣೆಯಲ್ಲಿ ಮಾತನಾಡಬೇಡಿ ಎಂದು ಚುನಾವಣಾ ಆಯೋಗ(Election Commission) ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದೆ. ಸ್ಟಾರ್‌ ನಾಯಕರಿಗೆ ಬಿ ಕಂಟ್ರೋಲ್‌ ಎಂದು ಎಲೆಕ್ಷನ್‌ ಕಮಿಷನ್‌ ಹೇಳಿದೆ. ಏಪ್ರಿಲ್‌ನಲ್ಲೇ ನರೇಂದ್ರ ಮೋದಿ(Narendra Modi) ವಿರುದ್ಧ ಆಯೋಗಕ್ಕೆ ಕಾಂಗ್ರೆಸ್(Congress)‌ ದೂರನ್ನು ನೀಡಿತ್ತು. ರಾಜಸ್ಥಾನದ ಬನ್‍ಸ್ವಾರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಧರ್ಮದ ವಿಚಾರವನ್ನು ಇಟ್ಟುಕೊಂಡು ಭಾಷಣ ಮಾಡಿದ್ರು ಎಂದು ಕಾಂಗ್ರೆಸ್‌ ಹೇಳಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡಲಿದೆ ಎಂಬು ಬಿಜೆಪಿ(BJP) ಹೇಳಿತ್ತು. ಈ ಚುನಾವಣೆ, ಸಂವಿಧಾನದ ಚುನಾವಣೆಯಾಗಿದೆ. ಸಂವಿಧಾನ ರಕ್ಷಿಸುವ ಚುನಾವಣೆಯಾಗಿದೆ. ಇದು ಸಂವಿಧಾನ. ಇದನ್ನ ಮೋದಿ, ಬಿಜೆಪಿಯ ನಾಯಕರು, ಆರ್‍ಎಸ್‍ಎಸ್‍ನವರು ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ಬದಲಿಸಲು ಯತ್ನಿಸುತ್ತಿದ್ದಾರೆ. ಒಂದ್ ಕಡೆ ಸಂವಿಧಾನ ಕೊನೆಗೊಳಿಸಲು ಹೊರಟಿದ್ರೆ, ಇನ್ನೊಂದು ಕಡೆ ಕಾಂಗ್ರೆಸ್ ಪಾರ್ಟಿ ಸಂವಿಧಾನವನ್ನು ಉಳಿಸಲು ಹೊರಟಿದೆ. ಈ 2024ರ ಚುನಾವಣೆ ಸಂವಿಧಾನ ರಕ್ಷಣೆಯ ಚುನಾವಣೆಯಾಗಿದೆ. 

ಇದನ್ನೂ ವೀಕ್ಷಿಸಿ:  ತಂಗಿಯ ಪ್ರೀತಿಗೆ ಅಣ್ಣನೇ ವಿಲನ್..! ಓದದೇ ಇದ್ದವನನ್ನ ಪ್ರೀತಿಸಿದ್ದೇ ತಪ್ಪಾಯ್ತು..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more