ಕೇರಳ: ಮೆರವಣಿಗೆ ವೇಳೆ ಮದವೇರಿದ ಆನೆಯಿಂದ ಪುಂಡಾಟ, ಓರ್ವನ ಸ್ಥಿತಿ ಗಂಭೀರ!

ಕೇರಳ: ಮೆರವಣಿಗೆ ವೇಳೆ ಮದವೇರಿದ ಆನೆಯಿಂದ ಪುಂಡಾಟ, ಓರ್ವನ ಸ್ಥಿತಿ ಗಂಭೀರ!

Published : Jan 09, 2025, 11:42 AM IST

ಮಲ್ಲಪೂರು ಜಿಲ್ಲೆಯ ಶಿರೂರಿನಲ್ಲಿ ಘಟನೆ ನಡೆದಿದೆ. ಮದವೇರಿದ ಆನೆ ಏಕಾಏಕಿ ಜನರ ಮೇಲೆ ದಾಳಿ ಮಾಡಿದೆ. ಗಜರಾಜನ ಆರ್ಭಟಕ್ಕೆ ಜನರು ಕಕ್ಕಾಬಿಕ್ಕಿಯಾಗಿದ್ದಾರೆ.ಆನೆ ದಾಳಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆನೆ ದಾಳಿ ಮಾಡುತ್ತಿದ್ದಂತೆ ಜನರು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. 

ಕೇರಳ(ಜ.09): ಮೆರವಣಿಗೆ ವೇಳೆ ಮದವೇರಿದ ಆನೆಯೊಂದು ಪುಂಡಾಟ ನಡೆಸಿದ ಘಟನೆ ಕೇರಳದ ಶಿರೂರಿನಲ್ಲಿ ನಡೆದಿದೆ. ಆನೆಯು ಏಕಾಏಕಿ ಜನರ ಮೇಲೆ ದಾಳಿ ನಡೆಸಿದ್ದು, ಜನರನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದೆ.  17 ಮಂದಿಗೆ ಗಾಯಗಳಾಗಿದ್ದು ಒಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಮಲ್ಲಪೂರು ಜಿಲ್ಲೆಯ ಶಿರೂರಿನಲ್ಲಿ ಘಟನೆ ನಡೆದಿದೆ. ಮದವೇರಿದ ಆನೆ ಏಕಾಏಕಿ ಜನರ ಮೇಲೆ ದಾಳಿ ಮಾಡಿದೆ. ಗಜರಾಜನ ಆರ್ಭಟಕ್ಕೆ ಜನರು ಕಕ್ಕಾಬಿಕ್ಕಿಯಾಗಿದ್ದಾರೆ.ಆನೆ ದಾಳಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆನೆ ದಾಳಿ ಮಾಡುತ್ತಿದ್ದಂತೆ ಜನರು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. 

ರಾಜ್ಯ ಕಾಂಗ್ರೆಸ್‌ನಲ್ಲಿ ಒಂದು ಊಟದ ಕಥೆ, ಡಿನ್ನರ್‌ ಪಾರ್ಟಿಗೆ ಬಂಡೆಯಾದ ಡಿಕೆಶಿ!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more