ಕೇರಳ: ಮೆರವಣಿಗೆ ವೇಳೆ ಮದವೇರಿದ ಆನೆಯಿಂದ ಪುಂಡಾಟ, ಓರ್ವನ ಸ್ಥಿತಿ ಗಂಭೀರ!

ಕೇರಳ: ಮೆರವಣಿಗೆ ವೇಳೆ ಮದವೇರಿದ ಆನೆಯಿಂದ ಪುಂಡಾಟ, ಓರ್ವನ ಸ್ಥಿತಿ ಗಂಭೀರ!

Published : Jan 09, 2025, 11:42 AM IST

ಮಲ್ಲಪೂರು ಜಿಲ್ಲೆಯ ಶಿರೂರಿನಲ್ಲಿ ಘಟನೆ ನಡೆದಿದೆ. ಮದವೇರಿದ ಆನೆ ಏಕಾಏಕಿ ಜನರ ಮೇಲೆ ದಾಳಿ ಮಾಡಿದೆ. ಗಜರಾಜನ ಆರ್ಭಟಕ್ಕೆ ಜನರು ಕಕ್ಕಾಬಿಕ್ಕಿಯಾಗಿದ್ದಾರೆ.ಆನೆ ದಾಳಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆನೆ ದಾಳಿ ಮಾಡುತ್ತಿದ್ದಂತೆ ಜನರು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. 

ಕೇರಳ(ಜ.09): ಮೆರವಣಿಗೆ ವೇಳೆ ಮದವೇರಿದ ಆನೆಯೊಂದು ಪುಂಡಾಟ ನಡೆಸಿದ ಘಟನೆ ಕೇರಳದ ಶಿರೂರಿನಲ್ಲಿ ನಡೆದಿದೆ. ಆನೆಯು ಏಕಾಏಕಿ ಜನರ ಮೇಲೆ ದಾಳಿ ನಡೆಸಿದ್ದು, ಜನರನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದೆ.  17 ಮಂದಿಗೆ ಗಾಯಗಳಾಗಿದ್ದು ಒಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಮಲ್ಲಪೂರು ಜಿಲ್ಲೆಯ ಶಿರೂರಿನಲ್ಲಿ ಘಟನೆ ನಡೆದಿದೆ. ಮದವೇರಿದ ಆನೆ ಏಕಾಏಕಿ ಜನರ ಮೇಲೆ ದಾಳಿ ಮಾಡಿದೆ. ಗಜರಾಜನ ಆರ್ಭಟಕ್ಕೆ ಜನರು ಕಕ್ಕಾಬಿಕ್ಕಿಯಾಗಿದ್ದಾರೆ.ಆನೆ ದಾಳಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆನೆ ದಾಳಿ ಮಾಡುತ್ತಿದ್ದಂತೆ ಜನರು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. 

ರಾಜ್ಯ ಕಾಂಗ್ರೆಸ್‌ನಲ್ಲಿ ಒಂದು ಊಟದ ಕಥೆ, ಡಿನ್ನರ್‌ ಪಾರ್ಟಿಗೆ ಬಂಡೆಯಾದ ಡಿಕೆಶಿ!

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more