ಸೊಂಡಿಲೆತ್ತಿ ಕಬ್ಬು ಲಾರಿ ಮುಂಭಾಗದ ಗಾಜಿನ ಮೇಲೆ ಕಾಲಿಟ್ಟ ಆನೆ: ಲಾರಿ ಚಾಲಕ ಗ್ರೇಟ್ ಎಸ್ಕೇಪ್!

ಸೊಂಡಿಲೆತ್ತಿ ಕಬ್ಬು ಲಾರಿ ಮುಂಭಾಗದ ಗಾಜಿನ ಮೇಲೆ ಕಾಲಿಟ್ಟ ಆನೆ: ಲಾರಿ ಚಾಲಕ ಗ್ರೇಟ್ ಎಸ್ಕೇಪ್!

Published : Aug 23, 2025, 04:05 PM IST

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಲವು ವೀಡಿಯೋಗಳ ಸಣ್ಣ ಝಲಕ್ ಇಲ್ಲಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಲವು ವೀಡಿಯೋಗಳ ಸಣ್ಣ ಝಲಕ್ ಇಲ್ಲಿದೆ. ಆನೆಯೊಂದು ಕಾಡಿನಿಂದ ರಸ್ತೆಗೆ ನುಗ್ಗಿದ್ದು, ರಸ್ತೆಯಲ್ಲಿ ಸಾಗುತ್ತಿದ್ದ ಕಬ್ಬು ತುಂಬಿದ ಲಾರಿಯೊಂದರಿಂದ ಸುಂಕ ವಸೂಲಿ ಮಾಡಿದೆ. ಸಾಗುತ್ತಿದ್ದ ಲಾರಿಯನ್ನು ನಿಲ್ಲಿಸುವುದಕ್ಕಾಗಿ ಕಾಡಾನೆ ತನ್ನ ಸೊಂಡಿಲನ್ನು ಮೇಲೆತ್ತಿ ತನ್ನ ಕಾಲನ್ನು ಗಾಜಿನ ಮೇಲಿಟ್ಟಿದೆ. ಆನೆಯ ಹೀಗೆ ಗಾಜಿನ ಮೇಲೆ ಕಾಲಿಡುತ್ತಿದ್ದಂತೆ ಲಾರಿಯ ಮುಂಭಾಗದ ಗಾಜು ಛಿದ್ರಗೊಂಡಿದ್ದು ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಾಗೆಯೇ ಮತ್ತೊಂದು ವೀಡಿಯೋದಲ್ಲಿ ತಾಯಿಯ ಬಳಿ ನಿಂತಿದ್ದ ಮಗುವಿನ ಮೇಲೆಯೇ ಬೀದಿನಾಯೊಂದು ದಾಳಿ ಮಾಡಿದೆ. ಮಗುವನ್ನು ನಾಯಿಯಿಂದ ರಕ್ಷಿಸಲು ತಾಯಿ ಪರದಾಟ ನಡೆಸಿದ್ದಾಳೆ. ಇವು ಸೇರಿದಂತೆ ಹಲವು ವೈರಲ್ ವೀಡಿಯೋಗಳು ಇಲ್ಲಿವೆ ನೋಡಿ...
 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more