ರಾಷ್ಟ್ರೀಯ ಹೆದ್ದಾರಿಯಲ್ಲೇ IAF ತುರ್ತು ಭೂಸ್ವರ್ಶ ಏರ್‌ಸ್ಟ್ರಿಪ್‌ ಉದ್ಘಾಟನೆ; ಭಾರತದ ಪ್ರಯತ್ನಕ್ಕೆ ಮೆಚ್ಚುಗೆ!

ರಾಷ್ಟ್ರೀಯ ಹೆದ್ದಾರಿಯಲ್ಲೇ IAF ತುರ್ತು ಭೂಸ್ವರ್ಶ ಏರ್‌ಸ್ಟ್ರಿಪ್‌ ಉದ್ಘಾಟನೆ; ಭಾರತದ ಪ್ರಯತ್ನಕ್ಕೆ ಮೆಚ್ಚುಗೆ!

Published : Sep 09, 2021, 06:53 PM IST

ದೇಶದ ಮೊದಲ ಎಮರ್ಜೆನ್ಸಿ ಲ್ಯಾಂಡಿಂಗ್ ಏರ್‌ಸ್ಟ್ರಿಪ್ ಉದ್ಘಾಟನೆಗೊಂಡಿದೆ. ರಾಜಸ್ಥಾನದ ಬರ್ಮಾರ್‌ನ ರಾಷ್ಟ್ರೀಯ ಹೆದ್ದಾರಿ 925ರಲ್ಲೇ ಈ ತುರ್ತು ಲ್ಯಾಂಡಿಂಗ್ ಫೀಲ್ಡ್ ನಿರ್ಮಿಸಲಾಗಿದೆ. ಈ ಮೂಲಕ ಹೆದ್ದಾರಿಯಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ಈ ತುರ್ತು ಲ್ಯಾಂಡಿಂಗ್ ಫೀಲ್ಡ್ ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಸಮೀಪದಲ್ಲಿದೆ. ಹೀಗಾಗಿ ಯುದ್ಧವಿಮಾನಗಳ ತುರ್ತು ಲ್ಯಾಂಡಿಂಗ್ ಹಾಗೂ ಟೇಕ್ ಆಫ್‌ಗೆ ನೆರವಾಗಲಿದೆ.

ರಾಜಸ್ಥಾನ(ಸೆ.09): ದೇಶದ ಮೊದಲ ಎಮರ್ಜೆನ್ಸಿ ಲ್ಯಾಂಡಿಂಗ್ ಏರ್‌ಸ್ಟ್ರಿಪ್ ಉದ್ಘಾಟನೆಗೊಂಡಿದೆ. ರಾಜಸ್ಥಾನದ ಬರ್ಮಾರ್‌ನ ರಾಷ್ಟ್ರೀಯ ಹೆದ್ದಾರಿ 925ರಲ್ಲೇ ಈ ತುರ್ತು ಲ್ಯಾಂಡಿಂಗ್ ಫೀಲ್ಡ್ ನಿರ್ಮಿಸಲಾಗಿದೆ. ಈ ಮೂಲಕ ಹೆದ್ದಾರಿಯಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ಈ ತುರ್ತು ಲ್ಯಾಂಡಿಂಗ್ ಫೀಲ್ಡ್ ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಸಮೀಪದಲ್ಲಿದೆ. ಹೀಗಾಗಿ ಯುದ್ಧವಿಮಾನಗಳ ತುರ್ತು ಲ್ಯಾಂಡಿಂಗ್ ಹಾಗೂ ಟೇಕ್ ಆಫ್‌ಗೆ ನೆರವಾಗಲಿದೆ.

ಉದ್ಘಾಟನೆ ವೇಳೆ ಭಾರತೀಯ ವಾಯುಸೇನೆಯ ಹಲವು ವಿಮಾನಗಳು ತುರ್ತು ಭೂಸ್ವರ್ಶ ಮಾಡಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇರಿ ಗಣ್ಯರನ್ನೊಳಗೊಂಜ ವಾಯುಪಡೆ ವಿಮಾನ ತುರ್ತು ಭೂಸ್ಪರ್ಶ ಮಾಡಿ ಗಮನಸೆಳೆಯಿತು.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು