ರಾಷ್ಟ್ರೀಯ ಹೆದ್ದಾರಿಯಲ್ಲೇ IAF ತುರ್ತು ಭೂಸ್ವರ್ಶ ಏರ್‌ಸ್ಟ್ರಿಪ್‌ ಉದ್ಘಾಟನೆ; ಭಾರತದ ಪ್ರಯತ್ನಕ್ಕೆ ಮೆಚ್ಚುಗೆ!

ರಾಷ್ಟ್ರೀಯ ಹೆದ್ದಾರಿಯಲ್ಲೇ IAF ತುರ್ತು ಭೂಸ್ವರ್ಶ ಏರ್‌ಸ್ಟ್ರಿಪ್‌ ಉದ್ಘಾಟನೆ; ಭಾರತದ ಪ್ರಯತ್ನಕ್ಕೆ ಮೆಚ್ಚುಗೆ!

Published : Sep 09, 2021, 06:53 PM IST

ದೇಶದ ಮೊದಲ ಎಮರ್ಜೆನ್ಸಿ ಲ್ಯಾಂಡಿಂಗ್ ಏರ್‌ಸ್ಟ್ರಿಪ್ ಉದ್ಘಾಟನೆಗೊಂಡಿದೆ. ರಾಜಸ್ಥಾನದ ಬರ್ಮಾರ್‌ನ ರಾಷ್ಟ್ರೀಯ ಹೆದ್ದಾರಿ 925ರಲ್ಲೇ ಈ ತುರ್ತು ಲ್ಯಾಂಡಿಂಗ್ ಫೀಲ್ಡ್ ನಿರ್ಮಿಸಲಾಗಿದೆ. ಈ ಮೂಲಕ ಹೆದ್ದಾರಿಯಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ಈ ತುರ್ತು ಲ್ಯಾಂಡಿಂಗ್ ಫೀಲ್ಡ್ ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಸಮೀಪದಲ್ಲಿದೆ. ಹೀಗಾಗಿ ಯುದ್ಧವಿಮಾನಗಳ ತುರ್ತು ಲ್ಯಾಂಡಿಂಗ್ ಹಾಗೂ ಟೇಕ್ ಆಫ್‌ಗೆ ನೆರವಾಗಲಿದೆ.

ರಾಜಸ್ಥಾನ(ಸೆ.09): ದೇಶದ ಮೊದಲ ಎಮರ್ಜೆನ್ಸಿ ಲ್ಯಾಂಡಿಂಗ್ ಏರ್‌ಸ್ಟ್ರಿಪ್ ಉದ್ಘಾಟನೆಗೊಂಡಿದೆ. ರಾಜಸ್ಥಾನದ ಬರ್ಮಾರ್‌ನ ರಾಷ್ಟ್ರೀಯ ಹೆದ್ದಾರಿ 925ರಲ್ಲೇ ಈ ತುರ್ತು ಲ್ಯಾಂಡಿಂಗ್ ಫೀಲ್ಡ್ ನಿರ್ಮಿಸಲಾಗಿದೆ. ಈ ಮೂಲಕ ಹೆದ್ದಾರಿಯಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ಈ ತುರ್ತು ಲ್ಯಾಂಡಿಂಗ್ ಫೀಲ್ಡ್ ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಸಮೀಪದಲ್ಲಿದೆ. ಹೀಗಾಗಿ ಯುದ್ಧವಿಮಾನಗಳ ತುರ್ತು ಲ್ಯಾಂಡಿಂಗ್ ಹಾಗೂ ಟೇಕ್ ಆಫ್‌ಗೆ ನೆರವಾಗಲಿದೆ.

ಉದ್ಘಾಟನೆ ವೇಳೆ ಭಾರತೀಯ ವಾಯುಸೇನೆಯ ಹಲವು ವಿಮಾನಗಳು ತುರ್ತು ಭೂಸ್ವರ್ಶ ಮಾಡಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇರಿ ಗಣ್ಯರನ್ನೊಳಗೊಂಜ ವಾಯುಪಡೆ ವಿಮಾನ ತುರ್ತು ಭೂಸ್ಪರ್ಶ ಮಾಡಿ ಗಮನಸೆಳೆಯಿತು.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!