ರಾಷ್ಟ್ರೀಯ ಹೆದ್ದಾರಿಯಲ್ಲೇ IAF ತುರ್ತು ಭೂಸ್ವರ್ಶ ಏರ್‌ಸ್ಟ್ರಿಪ್‌ ಉದ್ಘಾಟನೆ; ಭಾರತದ ಪ್ರಯತ್ನಕ್ಕೆ ಮೆಚ್ಚುಗೆ!

ರಾಷ್ಟ್ರೀಯ ಹೆದ್ದಾರಿಯಲ್ಲೇ IAF ತುರ್ತು ಭೂಸ್ವರ್ಶ ಏರ್‌ಸ್ಟ್ರಿಪ್‌ ಉದ್ಘಾಟನೆ; ಭಾರತದ ಪ್ರಯತ್ನಕ್ಕೆ ಮೆಚ್ಚುಗೆ!

Published : Sep 09, 2021, 06:53 PM IST

ದೇಶದ ಮೊದಲ ಎಮರ್ಜೆನ್ಸಿ ಲ್ಯಾಂಡಿಂಗ್ ಏರ್‌ಸ್ಟ್ರಿಪ್ ಉದ್ಘಾಟನೆಗೊಂಡಿದೆ. ರಾಜಸ್ಥಾನದ ಬರ್ಮಾರ್‌ನ ರಾಷ್ಟ್ರೀಯ ಹೆದ್ದಾರಿ 925ರಲ್ಲೇ ಈ ತುರ್ತು ಲ್ಯಾಂಡಿಂಗ್ ಫೀಲ್ಡ್ ನಿರ್ಮಿಸಲಾಗಿದೆ. ಈ ಮೂಲಕ ಹೆದ್ದಾರಿಯಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ಈ ತುರ್ತು ಲ್ಯಾಂಡಿಂಗ್ ಫೀಲ್ಡ್ ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಸಮೀಪದಲ್ಲಿದೆ. ಹೀಗಾಗಿ ಯುದ್ಧವಿಮಾನಗಳ ತುರ್ತು ಲ್ಯಾಂಡಿಂಗ್ ಹಾಗೂ ಟೇಕ್ ಆಫ್‌ಗೆ ನೆರವಾಗಲಿದೆ.

ರಾಜಸ್ಥಾನ(ಸೆ.09): ದೇಶದ ಮೊದಲ ಎಮರ್ಜೆನ್ಸಿ ಲ್ಯಾಂಡಿಂಗ್ ಏರ್‌ಸ್ಟ್ರಿಪ್ ಉದ್ಘಾಟನೆಗೊಂಡಿದೆ. ರಾಜಸ್ಥಾನದ ಬರ್ಮಾರ್‌ನ ರಾಷ್ಟ್ರೀಯ ಹೆದ್ದಾರಿ 925ರಲ್ಲೇ ಈ ತುರ್ತು ಲ್ಯಾಂಡಿಂಗ್ ಫೀಲ್ಡ್ ನಿರ್ಮಿಸಲಾಗಿದೆ. ಈ ಮೂಲಕ ಹೆದ್ದಾರಿಯಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ಈ ತುರ್ತು ಲ್ಯಾಂಡಿಂಗ್ ಫೀಲ್ಡ್ ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಸಮೀಪದಲ್ಲಿದೆ. ಹೀಗಾಗಿ ಯುದ್ಧವಿಮಾನಗಳ ತುರ್ತು ಲ್ಯಾಂಡಿಂಗ್ ಹಾಗೂ ಟೇಕ್ ಆಫ್‌ಗೆ ನೆರವಾಗಲಿದೆ.

ಉದ್ಘಾಟನೆ ವೇಳೆ ಭಾರತೀಯ ವಾಯುಸೇನೆಯ ಹಲವು ವಿಮಾನಗಳು ತುರ್ತು ಭೂಸ್ವರ್ಶ ಮಾಡಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇರಿ ಗಣ್ಯರನ್ನೊಳಗೊಂಜ ವಾಯುಪಡೆ ವಿಮಾನ ತುರ್ತು ಭೂಸ್ಪರ್ಶ ಮಾಡಿ ಗಮನಸೆಳೆಯಿತು.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್