ರಾಷ್ಟ್ರೀಯ ಹೆದ್ದಾರಿಯಲ್ಲೇ IAF ತುರ್ತು ಭೂಸ್ವರ್ಶ ಏರ್‌ಸ್ಟ್ರಿಪ್‌ ಉದ್ಘಾಟನೆ; ಭಾರತದ ಪ್ರಯತ್ನಕ್ಕೆ ಮೆಚ್ಚುಗೆ!

ರಾಷ್ಟ್ರೀಯ ಹೆದ್ದಾರಿಯಲ್ಲೇ IAF ತುರ್ತು ಭೂಸ್ವರ್ಶ ಏರ್‌ಸ್ಟ್ರಿಪ್‌ ಉದ್ಘಾಟನೆ; ಭಾರತದ ಪ್ರಯತ್ನಕ್ಕೆ ಮೆಚ್ಚುಗೆ!

Published : Sep 09, 2021, 06:53 PM IST

ದೇಶದ ಮೊದಲ ಎಮರ್ಜೆನ್ಸಿ ಲ್ಯಾಂಡಿಂಗ್ ಏರ್‌ಸ್ಟ್ರಿಪ್ ಉದ್ಘಾಟನೆಗೊಂಡಿದೆ. ರಾಜಸ್ಥಾನದ ಬರ್ಮಾರ್‌ನ ರಾಷ್ಟ್ರೀಯ ಹೆದ್ದಾರಿ 925ರಲ್ಲೇ ಈ ತುರ್ತು ಲ್ಯಾಂಡಿಂಗ್ ಫೀಲ್ಡ್ ನಿರ್ಮಿಸಲಾಗಿದೆ. ಈ ಮೂಲಕ ಹೆದ್ದಾರಿಯಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ಈ ತುರ್ತು ಲ್ಯಾಂಡಿಂಗ್ ಫೀಲ್ಡ್ ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಸಮೀಪದಲ್ಲಿದೆ. ಹೀಗಾಗಿ ಯುದ್ಧವಿಮಾನಗಳ ತುರ್ತು ಲ್ಯಾಂಡಿಂಗ್ ಹಾಗೂ ಟೇಕ್ ಆಫ್‌ಗೆ ನೆರವಾಗಲಿದೆ.

ರಾಜಸ್ಥಾನ(ಸೆ.09): ದೇಶದ ಮೊದಲ ಎಮರ್ಜೆನ್ಸಿ ಲ್ಯಾಂಡಿಂಗ್ ಏರ್‌ಸ್ಟ್ರಿಪ್ ಉದ್ಘಾಟನೆಗೊಂಡಿದೆ. ರಾಜಸ್ಥಾನದ ಬರ್ಮಾರ್‌ನ ರಾಷ್ಟ್ರೀಯ ಹೆದ್ದಾರಿ 925ರಲ್ಲೇ ಈ ತುರ್ತು ಲ್ಯಾಂಡಿಂಗ್ ಫೀಲ್ಡ್ ನಿರ್ಮಿಸಲಾಗಿದೆ. ಈ ಮೂಲಕ ಹೆದ್ದಾರಿಯಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ಈ ತುರ್ತು ಲ್ಯಾಂಡಿಂಗ್ ಫೀಲ್ಡ್ ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಸಮೀಪದಲ್ಲಿದೆ. ಹೀಗಾಗಿ ಯುದ್ಧವಿಮಾನಗಳ ತುರ್ತು ಲ್ಯಾಂಡಿಂಗ್ ಹಾಗೂ ಟೇಕ್ ಆಫ್‌ಗೆ ನೆರವಾಗಲಿದೆ.

ಉದ್ಘಾಟನೆ ವೇಳೆ ಭಾರತೀಯ ವಾಯುಸೇನೆಯ ಹಲವು ವಿಮಾನಗಳು ತುರ್ತು ಭೂಸ್ವರ್ಶ ಮಾಡಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇರಿ ಗಣ್ಯರನ್ನೊಳಗೊಂಜ ವಾಯುಪಡೆ ವಿಮಾನ ತುರ್ತು ಭೂಸ್ಪರ್ಶ ಮಾಡಿ ಗಮನಸೆಳೆಯಿತು.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?