ರಾಷ್ಟ್ರೀಯ ಹೆದ್ದಾರಿಯಲ್ಲೇ IAF ತುರ್ತು ಭೂಸ್ವರ್ಶ ಏರ್‌ಸ್ಟ್ರಿಪ್‌ ಉದ್ಘಾಟನೆ; ಭಾರತದ ಪ್ರಯತ್ನಕ್ಕೆ ಮೆಚ್ಚುಗೆ!

ರಾಷ್ಟ್ರೀಯ ಹೆದ್ದಾರಿಯಲ್ಲೇ IAF ತುರ್ತು ಭೂಸ್ವರ್ಶ ಏರ್‌ಸ್ಟ್ರಿಪ್‌ ಉದ್ಘಾಟನೆ; ಭಾರತದ ಪ್ರಯತ್ನಕ್ಕೆ ಮೆಚ್ಚುಗೆ!

Published : Sep 09, 2021, 06:53 PM IST

ದೇಶದ ಮೊದಲ ಎಮರ್ಜೆನ್ಸಿ ಲ್ಯಾಂಡಿಂಗ್ ಏರ್‌ಸ್ಟ್ರಿಪ್ ಉದ್ಘಾಟನೆಗೊಂಡಿದೆ. ರಾಜಸ್ಥಾನದ ಬರ್ಮಾರ್‌ನ ರಾಷ್ಟ್ರೀಯ ಹೆದ್ದಾರಿ 925ರಲ್ಲೇ ಈ ತುರ್ತು ಲ್ಯಾಂಡಿಂಗ್ ಫೀಲ್ಡ್ ನಿರ್ಮಿಸಲಾಗಿದೆ. ಈ ಮೂಲಕ ಹೆದ್ದಾರಿಯಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ಈ ತುರ್ತು ಲ್ಯಾಂಡಿಂಗ್ ಫೀಲ್ಡ್ ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಸಮೀಪದಲ್ಲಿದೆ. ಹೀಗಾಗಿ ಯುದ್ಧವಿಮಾನಗಳ ತುರ್ತು ಲ್ಯಾಂಡಿಂಗ್ ಹಾಗೂ ಟೇಕ್ ಆಫ್‌ಗೆ ನೆರವಾಗಲಿದೆ.

ರಾಜಸ್ಥಾನ(ಸೆ.09): ದೇಶದ ಮೊದಲ ಎಮರ್ಜೆನ್ಸಿ ಲ್ಯಾಂಡಿಂಗ್ ಏರ್‌ಸ್ಟ್ರಿಪ್ ಉದ್ಘಾಟನೆಗೊಂಡಿದೆ. ರಾಜಸ್ಥಾನದ ಬರ್ಮಾರ್‌ನ ರಾಷ್ಟ್ರೀಯ ಹೆದ್ದಾರಿ 925ರಲ್ಲೇ ಈ ತುರ್ತು ಲ್ಯಾಂಡಿಂಗ್ ಫೀಲ್ಡ್ ನಿರ್ಮಿಸಲಾಗಿದೆ. ಈ ಮೂಲಕ ಹೆದ್ದಾರಿಯಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಸೌಲಭ್ಯ ಕಲ್ಪಿಸಲಾಗಿದೆ. ಈ ತುರ್ತು ಲ್ಯಾಂಡಿಂಗ್ ಫೀಲ್ಡ್ ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಸಮೀಪದಲ್ಲಿದೆ. ಹೀಗಾಗಿ ಯುದ್ಧವಿಮಾನಗಳ ತುರ್ತು ಲ್ಯಾಂಡಿಂಗ್ ಹಾಗೂ ಟೇಕ್ ಆಫ್‌ಗೆ ನೆರವಾಗಲಿದೆ.

ಉದ್ಘಾಟನೆ ವೇಳೆ ಭಾರತೀಯ ವಾಯುಸೇನೆಯ ಹಲವು ವಿಮಾನಗಳು ತುರ್ತು ಭೂಸ್ವರ್ಶ ಮಾಡಿತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇರಿ ಗಣ್ಯರನ್ನೊಳಗೊಂಜ ವಾಯುಪಡೆ ವಿಮಾನ ತುರ್ತು ಭೂಸ್ಪರ್ಶ ಮಾಡಿ ಗಮನಸೆಳೆಯಿತು.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?