ಜಮ್ಮು-ಕಾಶ್ಮೀರದ ದೋಡಾದಲ್ಲಿ ಉಗ್ರರ ಅಟ್ಟಹಾಸ! ಹುತಾತ್ಮ ಯೋಧರಿಗೆ ರಾಜನಾಥ್ ಸಿಂಗ್ ಶ್ರದ್ದಾಂಜಲಿ..!

ಜಮ್ಮು-ಕಾಶ್ಮೀರದ ದೋಡಾದಲ್ಲಿ ಉಗ್ರರ ಅಟ್ಟಹಾಸ! ಹುತಾತ್ಮ ಯೋಧರಿಗೆ ರಾಜನಾಥ್ ಸಿಂಗ್ ಶ್ರದ್ದಾಂಜಲಿ..!

Published : Jul 17, 2024, 11:37 AM ISTUpdated : Jul 17, 2024, 11:38 AM IST

ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಮುಂದುವರೆದಿದೆ. ಕಾಶ್ಮೀರದ ದೊಡಾ ಜಿಲ್ಲೆಯಲ್ಲಿ ಉಗ್ರರು ಹಾಗೂ ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸೇನಾ ಅಧಿಕಾರಿ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.  

ಜಮ್ಮು-ಕಾಶ್ಮೀರದ (Jammu and Kashmir) ದೋಡಾ ಜಿಲ್ಲೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರು-ಭಾರತೀಯ ಯೋಧರ ನಡುವೆ ಗುಂಡಿನ ಕಾಳಗ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ದಾಳಿಯಲ್ಲಿ ಓರ್ವ ಯೋಧನಿಗೆ(soldiers) ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೋಡಾದಲ್ಲಿ(Doda Encounter) ಕೂಂಬಿಂಗ್ ಕಾರ್ಯಾಚರಣೆ ಮುಂದುವರೆದಿದೆ. ನಿನ್ನೆ ಸಂಜೆ ದೋಡಾದಿಂದ 55 ಕಿ.ಮೀ ದೂರದಲ್ಲಿ ಕಾರ್ಯಾಚರಣೆ ನಡೆಸಿದ್ದು, ರಾತ್ರಿ 7.45ರ ಸುಮಾರಿಗೆ ಉಗ್ರರು-ಭದ್ರತಾ ಪಡೆ ಮಧ್ಯೆ ಫೈರಿಂಗ್ ನಡೆದಿದೆ. ರಾಷ್ಟ್ರೀಯ ರೈಫಲ್ಸ್, ಜ-ಕಾ ಪೊಲೀಸರ (Police) ವಿಶೇಷ ತಂಡ ಜಂಟಿ ಕಾರ್ಯಾಚರಣೆ ನಡೆಸಿದೆ. ದೋಡಾ ಅರಣ್ಯದೊಳಗೆ ಅಡಗಿಕೊಂಡಿದ್ದ ಶಸ್ತ್ರಸಜ್ಜಿತ 6 ರಿಂದ 8 ಉಗ್ರರು ಇರಬಹುದು. ಅತ್ಯಂತ ಕಠಿಣ ಭೂಪ್ರದೇಶದಲ್ಲೂ ಯೋಧರಿಂದ ಕಾರ್ಯಾಚರಣೆ ನಡೆಸಲಾಗಿದೆ. ಉಗ್ರರ ಗುಂಡಿನ ದಾಳಿಗೆ ಸೇನಾಧಿಕಾರಿ ಸೇರಿ ಐವರು ಯೋಧರಿಗೆ ಗಾಯವಾಗಿದೆ.

ಇದನ್ನೂ ವೀಕ್ಷಿಸಿ:  ಮೊನಾಲಿಸಾ ನೆನಪಲ್ಲಿ ‘ಗೌರಿ’ ಹಾಡು ಬಿಡುಗಡೆ: ಈ ಸಿನಿಮಾಗೆ 20 ವರ್ಷದ ಸಂಭ್ರಮ!

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more