ಜಮ್ಮು-ಕಾಶ್ಮೀರದ ದೋಡಾದಲ್ಲಿ ಉಗ್ರರ ಅಟ್ಟಹಾಸ! ಹುತಾತ್ಮ ಯೋಧರಿಗೆ ರಾಜನಾಥ್ ಸಿಂಗ್ ಶ್ರದ್ದಾಂಜಲಿ..!

ಜಮ್ಮು-ಕಾಶ್ಮೀರದ ದೋಡಾದಲ್ಲಿ ಉಗ್ರರ ಅಟ್ಟಹಾಸ! ಹುತಾತ್ಮ ಯೋಧರಿಗೆ ರಾಜನಾಥ್ ಸಿಂಗ್ ಶ್ರದ್ದಾಂಜಲಿ..!

Published : Jul 17, 2024, 11:37 AM ISTUpdated : Jul 17, 2024, 11:38 AM IST

ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಮುಂದುವರೆದಿದೆ. ಕಾಶ್ಮೀರದ ದೊಡಾ ಜಿಲ್ಲೆಯಲ್ಲಿ ಉಗ್ರರು ಹಾಗೂ ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸೇನಾ ಅಧಿಕಾರಿ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.  

ಜಮ್ಮು-ಕಾಶ್ಮೀರದ (Jammu and Kashmir) ದೋಡಾ ಜಿಲ್ಲೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರು-ಭಾರತೀಯ ಯೋಧರ ನಡುವೆ ಗುಂಡಿನ ಕಾಳಗ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ದಾಳಿಯಲ್ಲಿ ಓರ್ವ ಯೋಧನಿಗೆ(soldiers) ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೋಡಾದಲ್ಲಿ(Doda Encounter) ಕೂಂಬಿಂಗ್ ಕಾರ್ಯಾಚರಣೆ ಮುಂದುವರೆದಿದೆ. ನಿನ್ನೆ ಸಂಜೆ ದೋಡಾದಿಂದ 55 ಕಿ.ಮೀ ದೂರದಲ್ಲಿ ಕಾರ್ಯಾಚರಣೆ ನಡೆಸಿದ್ದು, ರಾತ್ರಿ 7.45ರ ಸುಮಾರಿಗೆ ಉಗ್ರರು-ಭದ್ರತಾ ಪಡೆ ಮಧ್ಯೆ ಫೈರಿಂಗ್ ನಡೆದಿದೆ. ರಾಷ್ಟ್ರೀಯ ರೈಫಲ್ಸ್, ಜ-ಕಾ ಪೊಲೀಸರ (Police) ವಿಶೇಷ ತಂಡ ಜಂಟಿ ಕಾರ್ಯಾಚರಣೆ ನಡೆಸಿದೆ. ದೋಡಾ ಅರಣ್ಯದೊಳಗೆ ಅಡಗಿಕೊಂಡಿದ್ದ ಶಸ್ತ್ರಸಜ್ಜಿತ 6 ರಿಂದ 8 ಉಗ್ರರು ಇರಬಹುದು. ಅತ್ಯಂತ ಕಠಿಣ ಭೂಪ್ರದೇಶದಲ್ಲೂ ಯೋಧರಿಂದ ಕಾರ್ಯಾಚರಣೆ ನಡೆಸಲಾಗಿದೆ. ಉಗ್ರರ ಗುಂಡಿನ ದಾಳಿಗೆ ಸೇನಾಧಿಕಾರಿ ಸೇರಿ ಐವರು ಯೋಧರಿಗೆ ಗಾಯವಾಗಿದೆ.

ಇದನ್ನೂ ವೀಕ್ಷಿಸಿ:  ಮೊನಾಲಿಸಾ ನೆನಪಲ್ಲಿ ‘ಗೌರಿ’ ಹಾಡು ಬಿಡುಗಡೆ: ಈ ಸಿನಿಮಾಗೆ 20 ವರ್ಷದ ಸಂಭ್ರಮ!

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more