ತೀಸ್ರಿ ಬಾರ್‌, ಮೋದಿ ಸರ್ಕಾರ್‌; 2024ರಲ್ಲೂ ನಮೋಗೆ ಅಧಿಕಾರ ಎಂದ ಸರ್ವೇ

ತೀಸ್ರಿ ಬಾರ್‌, ಮೋದಿ ಸರ್ಕಾರ್‌; 2024ರಲ್ಲೂ ನಮೋಗೆ ಅಧಿಕಾರ ಎಂದ ಸರ್ವೇ

Published : Dec 14, 2023, 11:18 PM ISTUpdated : Dec 14, 2023, 11:19 PM IST

ಟೈಮ್ಸ್ ನೌ ಹಾಗೂ ಇಟಿಜಿ ಸರ್ವೇಯಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಸರ್ಕಾರ ಬರುವುದು ಬಹುತೇಕ ಖಚಿತವಾಗಿದೆ. ಅಂದಾಜಿನ ಪ್ರಕಾರ ಬಿಜೆಪಿ 323 ಸೀಟ್‌ಗಳಲ್ಲಿ ಗೆಲುವು ದಾಖಲಿಸಿದೆ.
 

ಬೆಂಗಳೂರು (ನ.14): ಅಬ್‌ಕೀ ಬಾರ್‌ ಮೋದಿ ಸರ್ಕಾರ್‌, ದೂಸ್ರಿ ಬಾರ್‌ ಮೋದಿ ಸರ್ಕಾರ್‌ ಎಂದಿದ್ದ ಬಿಜೆಪಿ ಕಾರ್ಯಕರ್ತರು ಈಗ ತೀಸ್ರಿ ಬಾರ್‌ ಮೋದಿ ಸರ್ಕಾರ್‌ ಎನ್ನುವ ಸಮಯ. ಟೈಮ್ಸ್‌ ನೌ-ಇಟಿಜಿ ಸರ್ವೇಯಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರ ಹಿಡಿಯುವುದು ನಿಶ್ಚಿತ ಎನ್ನಲಾಗಿದೆ.

ಚುನಾವಣೆಯಲ್ಲಿ ಬಿಜೆಪಿ 323 ಸೀಟ್‌ಗಳಲ್ಲಿ ಗೆಲುವು ಸಾಧಿಸಲಿದ್ದರೆ, ವಿರೋಧ ಪಕ್ಷಗಳ ಮೈತ್ರಿಯಾಗಿರುವ ಇಂಡಿ ಒಕ್ಕೂಟ 163 ಸ್ಥಾನಗಳಲ್ಲಿ ಗೆಲ್ಲಬಹುದು ಎಂದು ಅಂದಾಜು ಮಾಡಿದೆ. ಅದರೊಂದಿಗೆ ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿಯೇ ಅಧಿಕ ಸೀಟ್‌ಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ತಿಳಿಸಿದೆ.

80ನೇ ವರ್ಷದಲ್ಲಿ ಬಿಲಿಯನೇರ್‌ ಪಟ್ಟಿಗೆ ಸೇರಿದ 8ಪಿಎಂ ವಿಸ್ಕಿ ಮಾಲೀಕ!

ಹಾಗೇನಾದರೂ ಇಂದೇ ಚುನಾವಣೆ ನಡೆದಲ್ಲಿ ಬಿಜೆಪಿ ಇಷ್ಟು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದೆ. ಅದರೊಂದಿಗೆ ಜವಹರಲಾಲ್‌ ನೆಹರು ಬಳಿಕ ಸತತ ಮೂರನೇ ಅವಧಿಗೆ ಪ್ರಧಾನಿಯಾದ ಮೊದಲ ವ್ಯಕ್ತಿ ಎನ್ನುವ ಶ್ರೇಯಕ್ಕೆ ನರೇಂದ್ರ ಮೋದಿ ಭಾಜನರಾಗುವುದು ಖಚಿತವಾಗಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more