Russia Ukraine Crisis: ಉಕ್ರೇನ್‌ನಿಂದ ಭಾರತೀಯರ ರಕ್ಷಣೆ ನಮ್ಮ ಮೊದಲ ಆದ್ಯತೆ: ಪ್ರಧಾನಿ ಮೋದಿ

Russia Ukraine Crisis: ಉಕ್ರೇನ್‌ನಿಂದ ಭಾರತೀಯರ ರಕ್ಷಣೆ ನಮ್ಮ ಮೊದಲ ಆದ್ಯತೆ: ಪ್ರಧಾನಿ ಮೋದಿ

Published : Feb 27, 2022, 05:37 PM ISTUpdated : Feb 27, 2022, 06:13 PM IST

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು 'ಆಪರೇಶನ್ ಗಂಗಾ' ಕಾರ್ಯಚರಣೆ ಮೂಲಕ ಭಾರತಕ್ಕೆ ಕರೆತರಲಾಗುತ್ತಿದೆ. 'ಭಾರತೀಯರ ರಕ್ಷಣೆ ನಮ್ಮ ಮೊದಲ ಆದ್ಯತೆ. ಇಂತಹ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಎಲ್ಲರ ಸುರಕ್ಷತೆಗಾಗಿ ನಾವು ಹಗಲಿರುಳು ಶ್ರಮಿಸುತ್ತಿದ್ದೇವೆ: ಪ್ರಧಾನಿ ಮೋದಿ 

ನವದೆಹಲಿ (ಫೆ. 27): ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು 'ಆಪರೇಶನ್ ಗಂಗಾ' ಕಾರ್ಯಚರಣೆ ಮೂಲಕ ಭಾರತಕ್ಕೆ ಕರೆತರಲಾಗುತ್ತಿದೆ. 'ಭಾರತೀಯರ ರಕ್ಷಣೆ ನಮ್ಮ ಮೊದಲ ಆದ್ಯತೆ. ಇಂತಹ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಎಲ್ಲರ ಸುರಕ್ಷತೆಗಾಗಿ ನಾವು ಹಗಲಿರುಳು ಶ್ರಮಿಸುತ್ತಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 

'ಉಕ್ರೇನ್‌ನಲ್ಲಿ ನಮ್ಮ ದೇಶದ ಮಗ-ಮಗಳು ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆ ತರುವುದು ನಮ್ಮ ಮೊದಲ ಆದ್ಯತೆ' ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more