Russia Ukraine Crisis: ಉಕ್ರೇನ್‌ನಿಂದ ಭಾರತೀಯರ ರಕ್ಷಣೆ ನಮ್ಮ ಮೊದಲ ಆದ್ಯತೆ: ಪ್ರಧಾನಿ ಮೋದಿ

Russia Ukraine Crisis: ಉಕ್ರೇನ್‌ನಿಂದ ಭಾರತೀಯರ ರಕ್ಷಣೆ ನಮ್ಮ ಮೊದಲ ಆದ್ಯತೆ: ಪ್ರಧಾನಿ ಮೋದಿ

Published : Feb 27, 2022, 05:37 PM ISTUpdated : Feb 27, 2022, 06:13 PM IST

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು 'ಆಪರೇಶನ್ ಗಂಗಾ' ಕಾರ್ಯಚರಣೆ ಮೂಲಕ ಭಾರತಕ್ಕೆ ಕರೆತರಲಾಗುತ್ತಿದೆ. 'ಭಾರತೀಯರ ರಕ್ಷಣೆ ನಮ್ಮ ಮೊದಲ ಆದ್ಯತೆ. ಇಂತಹ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಎಲ್ಲರ ಸುರಕ್ಷತೆಗಾಗಿ ನಾವು ಹಗಲಿರುಳು ಶ್ರಮಿಸುತ್ತಿದ್ದೇವೆ: ಪ್ರಧಾನಿ ಮೋದಿ 

ನವದೆಹಲಿ (ಫೆ. 27): ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು 'ಆಪರೇಶನ್ ಗಂಗಾ' ಕಾರ್ಯಚರಣೆ ಮೂಲಕ ಭಾರತಕ್ಕೆ ಕರೆತರಲಾಗುತ್ತಿದೆ. 'ಭಾರತೀಯರ ರಕ್ಷಣೆ ನಮ್ಮ ಮೊದಲ ಆದ್ಯತೆ. ಇಂತಹ ಸಮಯದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಎಲ್ಲರ ಸುರಕ್ಷತೆಗಾಗಿ ನಾವು ಹಗಲಿರುಳು ಶ್ರಮಿಸುತ್ತಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 

'ಉಕ್ರೇನ್‌ನಲ್ಲಿ ನಮ್ಮ ದೇಶದ ಮಗ-ಮಗಳು ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆ ತರುವುದು ನಮ್ಮ ಮೊದಲ ಆದ್ಯತೆ' ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ. 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more