ಮಂಗಳ ಗ್ರಹದಲ್ಲಿ ಸಿಲುಕಿದ್ರೂ ಭಾರತ ನಿಮ್ಮನ್ನು ರಕ್ಷಿಸುತ್ತೆ:  ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ವೈರಲ್!

ಮಂಗಳ ಗ್ರಹದಲ್ಲಿ ಸಿಲುಕಿದ್ರೂ ಭಾರತ ನಿಮ್ಮನ್ನು ರಕ್ಷಿಸುತ್ತೆ: ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ವೈರಲ್!

Published : Feb 27, 2022, 01:03 PM IST

ಮಂಗಳ ಗ್ರಹದಲ್ಲಿ ಸಿಲುಕಿದ್ರೂ ಭಾರತ ನಿಮ್ಮನ್ನು ರಕ್ಷಿಸುತ್ತೆ ಎಂದು ಆವತ್ತು ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ಇಂದು ಸತ್ಯ ಎನಿಸುತ್ತಿದೆ. ಯುದ್ಧ ಪೀಡಿತ ಉಕ್ರೇನ್‌ನಿಂದ ಭಾರತೀಯರ ರಕ್ಷಣಾ ಕಾರ್ಯ ಮುಂದುವರೆದಿದೆ. ಆಪರೇಷನ್ ಗಂಗಾದಡಿ 469 ಭಾರತೀಯರನ್ನು ರಕ್ಷಿಸಲಾಗಿದೆ.

ನವದೆಹಲಿ(ಫೆ.27): ಮಂಗಳ ಗ್ರಹದಲ್ಲಿ ಸಿಲುಕಿದ್ರೂ ಭಾರತ ನಿಮ್ಮನ್ನು ರಕ್ಷಿಸುತ್ತೆ ಎಂದು ಆವತ್ತು ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ಇಂದು ಸತ್ಯ ಎನಿಸುತ್ತಿದೆ. ಯುದ್ಧ ಪೀಡಿತ ಉಕ್ರೇನ್‌ನಿಂದ ಭಾರತೀಯರ ರಕ್ಷಣಾ ಕಾರ್ಯ ಮುಂದುವರೆದಿದೆ. ಆಪರೇಷನ್ ಗಂಗಾದಡಿ 469 ಭಾರತೀಯರನ್ನು ರಕ್ಷಿಸಲಾಗಿದೆ.

ಇಂತಹ ಪರಿಸ್ಥಿತಿಯಲ್ಲಿ ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ಇಂದು ಭಾರೀ ವೈರಲ್ ಆಗಿದೆ. ಅಂದು ವಿದೇಶಾಂಗ ಸಚಿವೆಯಾಗಿದ್ದ ಸುಷ್ಮಾರನ್ನು ಇಂದು ಜನರು ನೆನಪಿಸಿಕೊಂಡಿದ್ದಾರೆ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more