ಮಂಗಳ ಗ್ರಹದಲ್ಲಿ ಸಿಲುಕಿದ್ರೂ ಭಾರತ ನಿಮ್ಮನ್ನು ರಕ್ಷಿಸುತ್ತೆ:  ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ವೈರಲ್!

ಮಂಗಳ ಗ್ರಹದಲ್ಲಿ ಸಿಲುಕಿದ್ರೂ ಭಾರತ ನಿಮ್ಮನ್ನು ರಕ್ಷಿಸುತ್ತೆ: ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ವೈರಲ್!

Published : Feb 27, 2022, 01:03 PM IST

ಮಂಗಳ ಗ್ರಹದಲ್ಲಿ ಸಿಲುಕಿದ್ರೂ ಭಾರತ ನಿಮ್ಮನ್ನು ರಕ್ಷಿಸುತ್ತೆ ಎಂದು ಆವತ್ತು ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ಇಂದು ಸತ್ಯ ಎನಿಸುತ್ತಿದೆ. ಯುದ್ಧ ಪೀಡಿತ ಉಕ್ರೇನ್‌ನಿಂದ ಭಾರತೀಯರ ರಕ್ಷಣಾ ಕಾರ್ಯ ಮುಂದುವರೆದಿದೆ. ಆಪರೇಷನ್ ಗಂಗಾದಡಿ 469 ಭಾರತೀಯರನ್ನು ರಕ್ಷಿಸಲಾಗಿದೆ.

ನವದೆಹಲಿ(ಫೆ.27): ಮಂಗಳ ಗ್ರಹದಲ್ಲಿ ಸಿಲುಕಿದ್ರೂ ಭಾರತ ನಿಮ್ಮನ್ನು ರಕ್ಷಿಸುತ್ತೆ ಎಂದು ಆವತ್ತು ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ಇಂದು ಸತ್ಯ ಎನಿಸುತ್ತಿದೆ. ಯುದ್ಧ ಪೀಡಿತ ಉಕ್ರೇನ್‌ನಿಂದ ಭಾರತೀಯರ ರಕ್ಷಣಾ ಕಾರ್ಯ ಮುಂದುವರೆದಿದೆ. ಆಪರೇಷನ್ ಗಂಗಾದಡಿ 469 ಭಾರತೀಯರನ್ನು ರಕ್ಷಿಸಲಾಗಿದೆ.

ಇಂತಹ ಪರಿಸ್ಥಿತಿಯಲ್ಲಿ ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ಇಂದು ಭಾರೀ ವೈರಲ್ ಆಗಿದೆ. ಅಂದು ವಿದೇಶಾಂಗ ಸಚಿವೆಯಾಗಿದ್ದ ಸುಷ್ಮಾರನ್ನು ಇಂದು ಜನರು ನೆನಪಿಸಿಕೊಂಡಿದ್ದಾರೆ. 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more