ಮಂಗಳ ಗ್ರಹದಲ್ಲಿ ಸಿಲುಕಿದ್ರೂ ಭಾರತ ನಿಮ್ಮನ್ನು ರಕ್ಷಿಸುತ್ತೆ:  ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ವೈರಲ್!

ಮಂಗಳ ಗ್ರಹದಲ್ಲಿ ಸಿಲುಕಿದ್ರೂ ಭಾರತ ನಿಮ್ಮನ್ನು ರಕ್ಷಿಸುತ್ತೆ: ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ವೈರಲ್!

Published : Feb 27, 2022, 01:03 PM IST

ಮಂಗಳ ಗ್ರಹದಲ್ಲಿ ಸಿಲುಕಿದ್ರೂ ಭಾರತ ನಿಮ್ಮನ್ನು ರಕ್ಷಿಸುತ್ತೆ ಎಂದು ಆವತ್ತು ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ಇಂದು ಸತ್ಯ ಎನಿಸುತ್ತಿದೆ. ಯುದ್ಧ ಪೀಡಿತ ಉಕ್ರೇನ್‌ನಿಂದ ಭಾರತೀಯರ ರಕ್ಷಣಾ ಕಾರ್ಯ ಮುಂದುವರೆದಿದೆ. ಆಪರೇಷನ್ ಗಂಗಾದಡಿ 469 ಭಾರತೀಯರನ್ನು ರಕ್ಷಿಸಲಾಗಿದೆ.

ನವದೆಹಲಿ(ಫೆ.27): ಮಂಗಳ ಗ್ರಹದಲ್ಲಿ ಸಿಲುಕಿದ್ರೂ ಭಾರತ ನಿಮ್ಮನ್ನು ರಕ್ಷಿಸುತ್ತೆ ಎಂದು ಆವತ್ತು ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ಇಂದು ಸತ್ಯ ಎನಿಸುತ್ತಿದೆ. ಯುದ್ಧ ಪೀಡಿತ ಉಕ್ರೇನ್‌ನಿಂದ ಭಾರತೀಯರ ರಕ್ಷಣಾ ಕಾರ್ಯ ಮುಂದುವರೆದಿದೆ. ಆಪರೇಷನ್ ಗಂಗಾದಡಿ 469 ಭಾರತೀಯರನ್ನು ರಕ್ಷಿಸಲಾಗಿದೆ.

ಇಂತಹ ಪರಿಸ್ಥಿತಿಯಲ್ಲಿ ಸುಷ್ಮಾ ಸ್ವರಾಜ್ ಮಾಡಿದ್ದ ಟ್ವೀಟ್ ಇಂದು ಭಾರೀ ವೈರಲ್ ಆಗಿದೆ. ಅಂದು ವಿದೇಶಾಂಗ ಸಚಿವೆಯಾಗಿದ್ದ ಸುಷ್ಮಾರನ್ನು ಇಂದು ಜನರು ನೆನಪಿಸಿಕೊಂಡಿದ್ದಾರೆ. 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more