ಚೀನೀ ರಕ್ಕಸ ದಾಳಿಗೆ ಸಿಕ್ತು ಸಾಕ್ಷ್ಯ!

ಚೀನೀ ರಕ್ಕಸ ದಾಳಿಗೆ ಸಿಕ್ತು ಸಾಕ್ಷ್ಯ!

Published : Jun 18, 2020, 02:40 PM ISTUpdated : Jun 18, 2020, 02:45 PM IST

ಭಾರತ ಚೀನಾ ನಡುವಿನ ತಿಕ್ಕಾಟ ಹೆಚ್ಚಾಗುತ್ತಿದೆ. ಗಡಿಯಲ್ಲಿ ಚೀನೀ ಸೈನಿಕರು ಭಾರತೀಯ ಯೋಧರನ್ನು ಹತ್ಯೆಗೈದ ಬಳಿಕ ದೇಶಾದ್ಯಂತ ಚೀನಾ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು, ತಕ್ಕ  ಪಾಠ ಕಲಿಸಬೇಕೆಂಬ ಕೂಗು ಎದ್ದಿದೆ. ಹೀಗಿರುವಾಗ ಭಾರತೀಯ ಸೇನೆ ಗಡಿಯುದ್ಧಕ್ಕೂ ಸೈನಿಕರನ್ನು ನೇಮಿಸಿದ್ದು, ಯುದ್ಧಕ್ಕೆ ಬೇಕಾಗುವ ಶಸ್ತ್ರಾಸ್ತ್ರಗಳನ್ನು ಪೂರೈಸಲಾಗುತ್ತಿದೆ. 

ಭಾರತ ಚೀನಾ ನಡುವಿನ ತಿಕ್ಕಾಟ ಹೆಚ್ಚಾಗುತ್ತಿದೆ. ಗಡಿಯಲ್ಲಿ ಚೀನೀ ಸೈನಿಕರು ಭಾರತೀಯ ಯೋಧರನ್ನು ಹತ್ಯೆಗೈದ ಬಳಿಕ ದೇಶಾದ್ಯಂತ ಚೀನಾ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು, ತಕ್ಕ  ಪಾಠ ಕಲಿಸಬೇಕೆಂಬ ಕೂಗು ಎದ್ದಿದೆ. ಹೀಗಿರುವಾಗ ಭಾರತೀಯ ಸೇನೆ ಗಡಿಯುದ್ಧಕ್ಕೂ ಸೈನಿಕರನ್ನು ನೇಮಿಸಿದ್ದು, ಯುದ್ಧಕ್ಕೆ ಬೇಕಾಗುವ ಶಸ್ತ್ರಾಸ್ತ್ರಗಳನ್ನು ಪೂರೈಸಲಾಗುತ್ತಿದೆ. 

ಇಷ್ಟೆಲ್ಲಾ ನಡೆಯುತ್ತಿದ್ದರೂ ಚೀನಾ ಮಾತ್ರ ತಾವು ದಾಳಿ ನಡೆಸಿಲ್ಲ, ಭಾರತದ ಯೋಧರೇ ದಾಳಿ ನಡೆಸಿದ್ದೆಂಬ ಮೊಂಡು ವಾದ ಮಾಡುತ್ತಿದೆ. ಹೀಗಿರುವಾಗ ಚೀನಾದ ರಕ್ಕಸ ಕೃತ್ಯಕ್ಕೆ ಸಾಕ್ಷ್ಯ ಲಭ್ಯವಾಗಿದ್ದು, ಬಡಿಗೆಯಂತಹ ವಸ್ತುವಿನ ಚಿತ್ರ ಲಭ್ಯವಾಗಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?