ಚೀನೀ ರಕ್ಕಸ ದಾಳಿಗೆ ಸಿಕ್ತು ಸಾಕ್ಷ್ಯ!

ಚೀನೀ ರಕ್ಕಸ ದಾಳಿಗೆ ಸಿಕ್ತು ಸಾಕ್ಷ್ಯ!

Published : Jun 18, 2020, 02:40 PM ISTUpdated : Jun 18, 2020, 02:45 PM IST

ಭಾರತ ಚೀನಾ ನಡುವಿನ ತಿಕ್ಕಾಟ ಹೆಚ್ಚಾಗುತ್ತಿದೆ. ಗಡಿಯಲ್ಲಿ ಚೀನೀ ಸೈನಿಕರು ಭಾರತೀಯ ಯೋಧರನ್ನು ಹತ್ಯೆಗೈದ ಬಳಿಕ ದೇಶಾದ್ಯಂತ ಚೀನಾ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು, ತಕ್ಕ  ಪಾಠ ಕಲಿಸಬೇಕೆಂಬ ಕೂಗು ಎದ್ದಿದೆ. ಹೀಗಿರುವಾಗ ಭಾರತೀಯ ಸೇನೆ ಗಡಿಯುದ್ಧಕ್ಕೂ ಸೈನಿಕರನ್ನು ನೇಮಿಸಿದ್ದು, ಯುದ್ಧಕ್ಕೆ ಬೇಕಾಗುವ ಶಸ್ತ್ರಾಸ್ತ್ರಗಳನ್ನು ಪೂರೈಸಲಾಗುತ್ತಿದೆ. 

ಭಾರತ ಚೀನಾ ನಡುವಿನ ತಿಕ್ಕಾಟ ಹೆಚ್ಚಾಗುತ್ತಿದೆ. ಗಡಿಯಲ್ಲಿ ಚೀನೀ ಸೈನಿಕರು ಭಾರತೀಯ ಯೋಧರನ್ನು ಹತ್ಯೆಗೈದ ಬಳಿಕ ದೇಶಾದ್ಯಂತ ಚೀನಾ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದು, ತಕ್ಕ  ಪಾಠ ಕಲಿಸಬೇಕೆಂಬ ಕೂಗು ಎದ್ದಿದೆ. ಹೀಗಿರುವಾಗ ಭಾರತೀಯ ಸೇನೆ ಗಡಿಯುದ್ಧಕ್ಕೂ ಸೈನಿಕರನ್ನು ನೇಮಿಸಿದ್ದು, ಯುದ್ಧಕ್ಕೆ ಬೇಕಾಗುವ ಶಸ್ತ್ರಾಸ್ತ್ರಗಳನ್ನು ಪೂರೈಸಲಾಗುತ್ತಿದೆ. 

ಇಷ್ಟೆಲ್ಲಾ ನಡೆಯುತ್ತಿದ್ದರೂ ಚೀನಾ ಮಾತ್ರ ತಾವು ದಾಳಿ ನಡೆಸಿಲ್ಲ, ಭಾರತದ ಯೋಧರೇ ದಾಳಿ ನಡೆಸಿದ್ದೆಂಬ ಮೊಂಡು ವಾದ ಮಾಡುತ್ತಿದೆ. ಹೀಗಿರುವಾಗ ಚೀನಾದ ರಕ್ಕಸ ಕೃತ್ಯಕ್ಕೆ ಸಾಕ್ಷ್ಯ ಲಭ್ಯವಾಗಿದ್ದು, ಬಡಿಗೆಯಂತಹ ವಸ್ತುವಿನ ಚಿತ್ರ ಲಭ್ಯವಾಗಿದೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್