RSS ಹಿನ್ನೆಲೆಯ ರೇವಂತ್ ರೆಡ್ಡಿಗೆ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಪಟ್ಟ!

RSS ಹಿನ್ನೆಲೆಯ ರೇವಂತ್ ರೆಡ್ಡಿಗೆ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಪಟ್ಟ!

Published : Dec 06, 2023, 03:48 PM IST

ತೆಲಂಗಾಣದಲ್ಲಿ ರೇವಂತ್‌ ರೆಡ್ಡಿ ಸಿಎಂ ಅಧಿಕಾರವಧಿ ನಾಳೆಯಿಂದ ಆರಂಭವಾಗಲಿದೆ. ಕೆಸಿಆರ್‌ನ ಭಧ್ರಕೋಟೆಯಲ್ಲಿ ಪುಡಿಪುಡಿ ಮಾಡಿದ ರಗಡ್‌ ರೆಡ್ಡಿಯ ಜೀವನ ಕಥೆ ಇಲ್ಲಿದೆ.

ಬೆಂಗಳೂರು (ಡಿ.6): ಆತ ಡಿಕೆ ಶಿವಕುಮಾರ್ ಅವರ ಅತ್ಯಾಪ್ತ. ಒಂದು ಕಾಲದಲ್ಲಿ ABVP ಕಾರ್ಯಕರ್ತ.. RSS ಹಿನ್ನೆಲೆಯ ಆ ವ್ಯಕ್ತಿಯೀಗ ತೆಲಂಗಾಣದಲ್ಲಿ ಮುಖ್ಯಮಂತ್ರಿ ಪಟ್ಟವೇರುವ ಸಿದ್ಧತೆಯಲ್ಲಿದ್ದಾರೆ. ಎಲ್ಲಿಯ RSS, ಎಲ್ಲಿಯ ಕಾಂಗ್ರೆಸ್..? ಎತ್ತಣಿಂದೆತ್ತ ಸಂಬಂಧ..? ಇದು ತೆಲಂಗಾಣ ಗೆದ್ದ ರೇವಂತ್ ರೆಡ್ಡಿಯ ರೋಚಕ ಸ್ಟೋರಿ.

ಜೈಲಿಗೆ ಹೋಗಿ ಬಂದಿದ್ದ ರೇವಂತ್ ರೆಡ್ಡಿ, ಸಿಎಂ ಪಟ್ಟದವರೆಗೆ ಬಂದು ನಿಂತದ್ದು ಹೇಗೆ? ಕೆಸಿಆರ್ ಸಾಮ್ರಾಜ್ಯವನ್ನು ಕುಟ್ಟಿ ಕೆಡವಿದ ರಗಡ್ ರೆಡ್ಡಿಯ ಆ ಕುತೂಹಲಕಾರಿ ಕಥೆ ಇಲ್ಲಿದೆ. ರೇವಂತ್ ರೆಡ್ಡಿಯವರ ರಾಜಕೀಯ ಹೆಜ್ಜೆಗಳು ಸಖತ್ ಇಂಟ್ರೆಸ್ಟಿಂಗ್. ಕಾಂಗ್ರೆಸ್ ಸೇರಿ, ಪಕ್ಷದ ಅಧ್ಯಕ್ಷರಾದ ಮೂರೇ ವರ್ಷಗಳಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತಂದಿರುವುದು ಇವರ ವಿಶೇಷತೆ.

ಕೇಂದ್ರ ಸಚಿವ ಜೈಪಾಲ್‌ ರೆಡ್ಡಿ ಮಗಳನ್ನೇ ಪ್ರೀತಿಸಿ ಮದುವೆಯಾಗಿದ್ದ ರೇವಂತ್‌ ರೆಡ್ಡಿ!

ರೇವಂತ್ ರೆಡ್ಡಿ ಅವರನ್ನು ತೆಲಂಗಾಣದ ಡಿಕೆ ಶಿವಕುಮಾರ್ ಅಂತ ಕರೆಯಲಾಗುತ್ತದೆ. ಅಷ್ಟಕ್ಕೂ ರೇವಂತ್ ರೆಡ್ಡಿಗೆ ಈ ಹೆಸರು ಬಂದದ್ದು ಹೇಗೆ..? ರೇವಂತ್ ರೆಡ್ಡಿ ಗೆಲುವಿನ ಹಿಂದೆ ಕನಕಪುರ ಬಂಡೆಯ ಪಾತ್ರ ಬಹಳ ಮಹತ್ವದ್ದಾಗಿದೆ/ ದೇಶದ ಅತೀ ದೊಡ್ಡ ಲೋಕಸಭಾ ಕ್ಷೇತ್ರದಿಂದ ಗೆದ್ದಿದ್ದ ರೇವಂತ್ ರೆಡ್ಡಿಯೀಗ ತೆಲಂಗಾಣ ರಾಜಕಾರಣದ ನಿಜವಾದ ಮ್ಯಾಚ್‌ ವಿನ್ನರ್‌

18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
Read more