RSS ಹಿನ್ನೆಲೆಯ ರೇವಂತ್ ರೆಡ್ಡಿಗೆ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಪಟ್ಟ!

RSS ಹಿನ್ನೆಲೆಯ ರೇವಂತ್ ರೆಡ್ಡಿಗೆ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಪಟ್ಟ!

Published : Dec 06, 2023, 03:48 PM IST

ತೆಲಂಗಾಣದಲ್ಲಿ ರೇವಂತ್‌ ರೆಡ್ಡಿ ಸಿಎಂ ಅಧಿಕಾರವಧಿ ನಾಳೆಯಿಂದ ಆರಂಭವಾಗಲಿದೆ. ಕೆಸಿಆರ್‌ನ ಭಧ್ರಕೋಟೆಯಲ್ಲಿ ಪುಡಿಪುಡಿ ಮಾಡಿದ ರಗಡ್‌ ರೆಡ್ಡಿಯ ಜೀವನ ಕಥೆ ಇಲ್ಲಿದೆ.

ಬೆಂಗಳೂರು (ಡಿ.6): ಆತ ಡಿಕೆ ಶಿವಕುಮಾರ್ ಅವರ ಅತ್ಯಾಪ್ತ. ಒಂದು ಕಾಲದಲ್ಲಿ ABVP ಕಾರ್ಯಕರ್ತ.. RSS ಹಿನ್ನೆಲೆಯ ಆ ವ್ಯಕ್ತಿಯೀಗ ತೆಲಂಗಾಣದಲ್ಲಿ ಮುಖ್ಯಮಂತ್ರಿ ಪಟ್ಟವೇರುವ ಸಿದ್ಧತೆಯಲ್ಲಿದ್ದಾರೆ. ಎಲ್ಲಿಯ RSS, ಎಲ್ಲಿಯ ಕಾಂಗ್ರೆಸ್..? ಎತ್ತಣಿಂದೆತ್ತ ಸಂಬಂಧ..? ಇದು ತೆಲಂಗಾಣ ಗೆದ್ದ ರೇವಂತ್ ರೆಡ್ಡಿಯ ರೋಚಕ ಸ್ಟೋರಿ.

ಜೈಲಿಗೆ ಹೋಗಿ ಬಂದಿದ್ದ ರೇವಂತ್ ರೆಡ್ಡಿ, ಸಿಎಂ ಪಟ್ಟದವರೆಗೆ ಬಂದು ನಿಂತದ್ದು ಹೇಗೆ? ಕೆಸಿಆರ್ ಸಾಮ್ರಾಜ್ಯವನ್ನು ಕುಟ್ಟಿ ಕೆಡವಿದ ರಗಡ್ ರೆಡ್ಡಿಯ ಆ ಕುತೂಹಲಕಾರಿ ಕಥೆ ಇಲ್ಲಿದೆ. ರೇವಂತ್ ರೆಡ್ಡಿಯವರ ರಾಜಕೀಯ ಹೆಜ್ಜೆಗಳು ಸಖತ್ ಇಂಟ್ರೆಸ್ಟಿಂಗ್. ಕಾಂಗ್ರೆಸ್ ಸೇರಿ, ಪಕ್ಷದ ಅಧ್ಯಕ್ಷರಾದ ಮೂರೇ ವರ್ಷಗಳಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತಂದಿರುವುದು ಇವರ ವಿಶೇಷತೆ.

ಕೇಂದ್ರ ಸಚಿವ ಜೈಪಾಲ್‌ ರೆಡ್ಡಿ ಮಗಳನ್ನೇ ಪ್ರೀತಿಸಿ ಮದುವೆಯಾಗಿದ್ದ ರೇವಂತ್‌ ರೆಡ್ಡಿ!

ರೇವಂತ್ ರೆಡ್ಡಿ ಅವರನ್ನು ತೆಲಂಗಾಣದ ಡಿಕೆ ಶಿವಕುಮಾರ್ ಅಂತ ಕರೆಯಲಾಗುತ್ತದೆ. ಅಷ್ಟಕ್ಕೂ ರೇವಂತ್ ರೆಡ್ಡಿಗೆ ಈ ಹೆಸರು ಬಂದದ್ದು ಹೇಗೆ..? ರೇವಂತ್ ರೆಡ್ಡಿ ಗೆಲುವಿನ ಹಿಂದೆ ಕನಕಪುರ ಬಂಡೆಯ ಪಾತ್ರ ಬಹಳ ಮಹತ್ವದ್ದಾಗಿದೆ/ ದೇಶದ ಅತೀ ದೊಡ್ಡ ಲೋಕಸಭಾ ಕ್ಷೇತ್ರದಿಂದ ಗೆದ್ದಿದ್ದ ರೇವಂತ್ ರೆಡ್ಡಿಯೀಗ ತೆಲಂಗಾಣ ರಾಜಕಾರಣದ ನಿಜವಾದ ಮ್ಯಾಚ್‌ ವಿನ್ನರ್‌

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more