Exclusive Interview: UCC ಜಾರಿಗೆ ಆಗ್ರಹ, ಹಿಜಾಬ್ ವಿವಾದ ಬಿಟ್ಟು ಓದಿಗೆ ಗಮನ ಕೊಡಿ: ಕೇರಳ ರಾಜ್ಯಪಾಲ

Exclusive Interview: UCC ಜಾರಿಗೆ ಆಗ್ರಹ, ಹಿಜಾಬ್ ವಿವಾದ ಬಿಟ್ಟು ಓದಿಗೆ ಗಮನ ಕೊಡಿ: ಕೇರಳ ರಾಜ್ಯಪಾಲ

Published : Feb 15, 2022, 10:14 AM IST

ಏಕರೂಪ ನಾಗರಿಕ ಸಂಹಿತೆ, ಹಿಜಾಬ್ ವಿವಾದ ಹಾಗೂ ಉತ್ತರ ಪ್ರದೇಶ ಚುನಾವಣೆ ವಿಷಯಗಳ ಕುರಿತು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರೊಂದಿಗೆ ಏಷ್ಯಾನೆಟ್ ನ್ಯೂಸ್ ವಿಶೇಷ ಸಂವಾದ ನಡೆಸಿದೆ. ಈ ವಿಚಾರವಾಗಿ ರಾಜ್ಯಪಾಲರು ಮುಕ್ತವಾಗಿ ಮಾತನಾಡಿದ್ದಾರೆ. ಆರಿಫ್ ಮೊಹಮ್ಮದ್ ಖಾನ್ ಈ ಎಲ್ಲಾ ವಿಚಾರಗಳ ಬಗ್ಗೆ ಏನು ಹೇಳಿದ್ದಾರೆ? ಇಲ್ಲಿದೆ ಅವರ ಸಂದರ್ಶನದ ಸಂಪೂರ್ಣ ವಿಡಿಯೋ

ತಿರುವನಂತಪುರಂ(ಫೆ.15): ಕರ್ನಾಟಕದ ಉಡುಪಿಯಿಂದ ಶುರುವಾದ ಹಿಜಾಬ್ ವಿವಾದ ಹೆಚ್ಚಾಗುತ್ತಿದೆ. ಈ ನಡುವೆ ನಡೆಯುತ್ತಿರುವ ಪಂಚರಾಜ್ಯ ಚುನಾವಣೆಯ ಮೇಲೆ ಇದು ಪರಿಣಾಮ ಬೀರುತ್ತಿದ್ದು,  ಕರ್ನಾಟಕದಿಂದ ಯುಪಿ ಮತ್ತು ಇತರ ರಾಜ್ಯಗಳಲ್ಲಿಯೂ ಹಿಜಾಬ್‌ನ ವಿಷಯವು ವೇಗವನ್ನು ಪಡೆಯುತ್ತಿದೆ. ಅಲ್ಲದೇ ರಾಜಕೀಯ ನಯಕರೂ ಚುನಾವಣಾ ಪ್ರಚಾರದ ವೇಳೆ ಈ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಾರೆ.

ಹೀಗಿರುವಾಗಲೇ ಅತ್ತ ಏಕರೂಪ ನಾಗರಿಕ ಸಂಹಿತೆಯ ಬೇಡಿಕೆಯೂ ಹೆಚ್ಚುತ್ತಿದೆ. ಚುನಾವಣೆಯ ಸಮಯದಲ್ಲಿ, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಚಾರ ಭಾಷಣದಲ್ಲಿ ಈ ಬಗ್ಗೆ ನೀಡಿರುವ ಹೇಳಿಕೆಯಿಂದ ವಿವಾದ ಹೆಚ್ಚಾಗಿದೆ, ನೀವು ಎಚ್ಚರಿಕೆಯಿಂದ ಮತ ಹಾಕದಿದ್ದರೆ ಯುಪಿ ಕಾಶ್ಮೀರ, ಕೇರಳ ಮತ್ತು ಬಂಗಾಳ ಆಗಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿರುವುದು ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ.

ಸದ್ಯ ಈ ಎಲ್ಲ ವಿಷಯಗಳ ಕುರಿತು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರೊಂದಿಗೆ ಏಷ್ಯಾನೆಟ್ ನ್ಯೂಸ್ ವಿಶೇಷ ಸಂವಾದ ನಡೆಸಿದೆ. ಈ ವಿಚಾರವಾಗಿ ರಾಜ್ಯಪಾಲರು ಮುಕ್ತವಾಗಿ ಮಾತನಾಡಿದ್ದಾರೆ. ಆರಿಫ್ ಮೊಹಮ್ಮದ್ ಖಾನ್ ಈ ಎಲ್ಲಾ ವಿಚಾರಗಳ ಬಗ್ಗೆ ಏನು ಹೇಳಿದ್ದಾರೆ? ಇಲ್ಲಿದೆ ಅವರ ಸಂದರ್ಶನದ ಸಂಪೂರ್ಣ ವಿಡಿಯೋ

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more