Exclusive Interview: UCC ಜಾರಿಗೆ ಆಗ್ರಹ, ಹಿಜಾಬ್ ವಿವಾದ ಬಿಟ್ಟು ಓದಿಗೆ ಗಮನ ಕೊಡಿ: ಕೇರಳ ರಾಜ್ಯಪಾಲ

Exclusive Interview: UCC ಜಾರಿಗೆ ಆಗ್ರಹ, ಹಿಜಾಬ್ ವಿವಾದ ಬಿಟ್ಟು ಓದಿಗೆ ಗಮನ ಕೊಡಿ: ಕೇರಳ ರಾಜ್ಯಪಾಲ

Published : Feb 15, 2022, 10:14 AM IST

ಏಕರೂಪ ನಾಗರಿಕ ಸಂಹಿತೆ, ಹಿಜಾಬ್ ವಿವಾದ ಹಾಗೂ ಉತ್ತರ ಪ್ರದೇಶ ಚುನಾವಣೆ ವಿಷಯಗಳ ಕುರಿತು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರೊಂದಿಗೆ ಏಷ್ಯಾನೆಟ್ ನ್ಯೂಸ್ ವಿಶೇಷ ಸಂವಾದ ನಡೆಸಿದೆ. ಈ ವಿಚಾರವಾಗಿ ರಾಜ್ಯಪಾಲರು ಮುಕ್ತವಾಗಿ ಮಾತನಾಡಿದ್ದಾರೆ. ಆರಿಫ್ ಮೊಹಮ್ಮದ್ ಖಾನ್ ಈ ಎಲ್ಲಾ ವಿಚಾರಗಳ ಬಗ್ಗೆ ಏನು ಹೇಳಿದ್ದಾರೆ? ಇಲ್ಲಿದೆ ಅವರ ಸಂದರ್ಶನದ ಸಂಪೂರ್ಣ ವಿಡಿಯೋ

ತಿರುವನಂತಪುರಂ(ಫೆ.15): ಕರ್ನಾಟಕದ ಉಡುಪಿಯಿಂದ ಶುರುವಾದ ಹಿಜಾಬ್ ವಿವಾದ ಹೆಚ್ಚಾಗುತ್ತಿದೆ. ಈ ನಡುವೆ ನಡೆಯುತ್ತಿರುವ ಪಂಚರಾಜ್ಯ ಚುನಾವಣೆಯ ಮೇಲೆ ಇದು ಪರಿಣಾಮ ಬೀರುತ್ತಿದ್ದು,  ಕರ್ನಾಟಕದಿಂದ ಯುಪಿ ಮತ್ತು ಇತರ ರಾಜ್ಯಗಳಲ್ಲಿಯೂ ಹಿಜಾಬ್‌ನ ವಿಷಯವು ವೇಗವನ್ನು ಪಡೆಯುತ್ತಿದೆ. ಅಲ್ಲದೇ ರಾಜಕೀಯ ನಯಕರೂ ಚುನಾವಣಾ ಪ್ರಚಾರದ ವೇಳೆ ಈ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಾರೆ.

ಹೀಗಿರುವಾಗಲೇ ಅತ್ತ ಏಕರೂಪ ನಾಗರಿಕ ಸಂಹಿತೆಯ ಬೇಡಿಕೆಯೂ ಹೆಚ್ಚುತ್ತಿದೆ. ಚುನಾವಣೆಯ ಸಮಯದಲ್ಲಿ, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಚಾರ ಭಾಷಣದಲ್ಲಿ ಈ ಬಗ್ಗೆ ನೀಡಿರುವ ಹೇಳಿಕೆಯಿಂದ ವಿವಾದ ಹೆಚ್ಚಾಗಿದೆ, ನೀವು ಎಚ್ಚರಿಕೆಯಿಂದ ಮತ ಹಾಕದಿದ್ದರೆ ಯುಪಿ ಕಾಶ್ಮೀರ, ಕೇರಳ ಮತ್ತು ಬಂಗಾಳ ಆಗಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿರುವುದು ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ.

ಸದ್ಯ ಈ ಎಲ್ಲ ವಿಷಯಗಳ ಕುರಿತು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರೊಂದಿಗೆ ಏಷ್ಯಾನೆಟ್ ನ್ಯೂಸ್ ವಿಶೇಷ ಸಂವಾದ ನಡೆಸಿದೆ. ಈ ವಿಚಾರವಾಗಿ ರಾಜ್ಯಪಾಲರು ಮುಕ್ತವಾಗಿ ಮಾತನಾಡಿದ್ದಾರೆ. ಆರಿಫ್ ಮೊಹಮ್ಮದ್ ಖಾನ್ ಈ ಎಲ್ಲಾ ವಿಚಾರಗಳ ಬಗ್ಗೆ ಏನು ಹೇಳಿದ್ದಾರೆ? ಇಲ್ಲಿದೆ ಅವರ ಸಂದರ್ಶನದ ಸಂಪೂರ್ಣ ವಿಡಿಯೋ

24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
Read more