Exclusive Interview: UCC ಜಾರಿಗೆ ಆಗ್ರಹ, ಹಿಜಾಬ್ ವಿವಾದ ಬಿಟ್ಟು ಓದಿಗೆ ಗಮನ ಕೊಡಿ: ಕೇರಳ ರಾಜ್ಯಪಾಲ

Exclusive Interview: UCC ಜಾರಿಗೆ ಆಗ್ರಹ, ಹಿಜಾಬ್ ವಿವಾದ ಬಿಟ್ಟು ಓದಿಗೆ ಗಮನ ಕೊಡಿ: ಕೇರಳ ರಾಜ್ಯಪಾಲ

Published : Feb 15, 2022, 10:14 AM IST

ಏಕರೂಪ ನಾಗರಿಕ ಸಂಹಿತೆ, ಹಿಜಾಬ್ ವಿವಾದ ಹಾಗೂ ಉತ್ತರ ಪ್ರದೇಶ ಚುನಾವಣೆ ವಿಷಯಗಳ ಕುರಿತು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರೊಂದಿಗೆ ಏಷ್ಯಾನೆಟ್ ನ್ಯೂಸ್ ವಿಶೇಷ ಸಂವಾದ ನಡೆಸಿದೆ. ಈ ವಿಚಾರವಾಗಿ ರಾಜ್ಯಪಾಲರು ಮುಕ್ತವಾಗಿ ಮಾತನಾಡಿದ್ದಾರೆ. ಆರಿಫ್ ಮೊಹಮ್ಮದ್ ಖಾನ್ ಈ ಎಲ್ಲಾ ವಿಚಾರಗಳ ಬಗ್ಗೆ ಏನು ಹೇಳಿದ್ದಾರೆ? ಇಲ್ಲಿದೆ ಅವರ ಸಂದರ್ಶನದ ಸಂಪೂರ್ಣ ವಿಡಿಯೋ

ತಿರುವನಂತಪುರಂ(ಫೆ.15): ಕರ್ನಾಟಕದ ಉಡುಪಿಯಿಂದ ಶುರುವಾದ ಹಿಜಾಬ್ ವಿವಾದ ಹೆಚ್ಚಾಗುತ್ತಿದೆ. ಈ ನಡುವೆ ನಡೆಯುತ್ತಿರುವ ಪಂಚರಾಜ್ಯ ಚುನಾವಣೆಯ ಮೇಲೆ ಇದು ಪರಿಣಾಮ ಬೀರುತ್ತಿದ್ದು,  ಕರ್ನಾಟಕದಿಂದ ಯುಪಿ ಮತ್ತು ಇತರ ರಾಜ್ಯಗಳಲ್ಲಿಯೂ ಹಿಜಾಬ್‌ನ ವಿಷಯವು ವೇಗವನ್ನು ಪಡೆಯುತ್ತಿದೆ. ಅಲ್ಲದೇ ರಾಜಕೀಯ ನಯಕರೂ ಚುನಾವಣಾ ಪ್ರಚಾರದ ವೇಳೆ ಈ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಾರೆ.

ಹೀಗಿರುವಾಗಲೇ ಅತ್ತ ಏಕರೂಪ ನಾಗರಿಕ ಸಂಹಿತೆಯ ಬೇಡಿಕೆಯೂ ಹೆಚ್ಚುತ್ತಿದೆ. ಚುನಾವಣೆಯ ಸಮಯದಲ್ಲಿ, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಚಾರ ಭಾಷಣದಲ್ಲಿ ಈ ಬಗ್ಗೆ ನೀಡಿರುವ ಹೇಳಿಕೆಯಿಂದ ವಿವಾದ ಹೆಚ್ಚಾಗಿದೆ, ನೀವು ಎಚ್ಚರಿಕೆಯಿಂದ ಮತ ಹಾಕದಿದ್ದರೆ ಯುಪಿ ಕಾಶ್ಮೀರ, ಕೇರಳ ಮತ್ತು ಬಂಗಾಳ ಆಗಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿರುವುದು ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ.

ಸದ್ಯ ಈ ಎಲ್ಲ ವಿಷಯಗಳ ಕುರಿತು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರೊಂದಿಗೆ ಏಷ್ಯಾನೆಟ್ ನ್ಯೂಸ್ ವಿಶೇಷ ಸಂವಾದ ನಡೆಸಿದೆ. ಈ ವಿಚಾರವಾಗಿ ರಾಜ್ಯಪಾಲರು ಮುಕ್ತವಾಗಿ ಮಾತನಾಡಿದ್ದಾರೆ. ಆರಿಫ್ ಮೊಹಮ್ಮದ್ ಖಾನ್ ಈ ಎಲ್ಲಾ ವಿಚಾರಗಳ ಬಗ್ಗೆ ಏನು ಹೇಳಿದ್ದಾರೆ? ಇಲ್ಲಿದೆ ಅವರ ಸಂದರ್ಶನದ ಸಂಪೂರ್ಣ ವಿಡಿಯೋ

18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
Read more