Exclusive Interview: UCC ಜಾರಿಗೆ ಆಗ್ರಹ, ಹಿಜಾಬ್ ವಿವಾದ ಬಿಟ್ಟು ಓದಿಗೆ ಗಮನ ಕೊಡಿ: ಕೇರಳ ರಾಜ್ಯಪಾಲ

Exclusive Interview: UCC ಜಾರಿಗೆ ಆಗ್ರಹ, ಹಿಜಾಬ್ ವಿವಾದ ಬಿಟ್ಟು ಓದಿಗೆ ಗಮನ ಕೊಡಿ: ಕೇರಳ ರಾಜ್ಯಪಾಲ

Published : Feb 15, 2022, 10:14 AM IST

ಏಕರೂಪ ನಾಗರಿಕ ಸಂಹಿತೆ, ಹಿಜಾಬ್ ವಿವಾದ ಹಾಗೂ ಉತ್ತರ ಪ್ರದೇಶ ಚುನಾವಣೆ ವಿಷಯಗಳ ಕುರಿತು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರೊಂದಿಗೆ ಏಷ್ಯಾನೆಟ್ ನ್ಯೂಸ್ ವಿಶೇಷ ಸಂವಾದ ನಡೆಸಿದೆ. ಈ ವಿಚಾರವಾಗಿ ರಾಜ್ಯಪಾಲರು ಮುಕ್ತವಾಗಿ ಮಾತನಾಡಿದ್ದಾರೆ. ಆರಿಫ್ ಮೊಹಮ್ಮದ್ ಖಾನ್ ಈ ಎಲ್ಲಾ ವಿಚಾರಗಳ ಬಗ್ಗೆ ಏನು ಹೇಳಿದ್ದಾರೆ? ಇಲ್ಲಿದೆ ಅವರ ಸಂದರ್ಶನದ ಸಂಪೂರ್ಣ ವಿಡಿಯೋ

ತಿರುವನಂತಪುರಂ(ಫೆ.15): ಕರ್ನಾಟಕದ ಉಡುಪಿಯಿಂದ ಶುರುವಾದ ಹಿಜಾಬ್ ವಿವಾದ ಹೆಚ್ಚಾಗುತ್ತಿದೆ. ಈ ನಡುವೆ ನಡೆಯುತ್ತಿರುವ ಪಂಚರಾಜ್ಯ ಚುನಾವಣೆಯ ಮೇಲೆ ಇದು ಪರಿಣಾಮ ಬೀರುತ್ತಿದ್ದು,  ಕರ್ನಾಟಕದಿಂದ ಯುಪಿ ಮತ್ತು ಇತರ ರಾಜ್ಯಗಳಲ್ಲಿಯೂ ಹಿಜಾಬ್‌ನ ವಿಷಯವು ವೇಗವನ್ನು ಪಡೆಯುತ್ತಿದೆ. ಅಲ್ಲದೇ ರಾಜಕೀಯ ನಯಕರೂ ಚುನಾವಣಾ ಪ್ರಚಾರದ ವೇಳೆ ಈ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಾರೆ.

ಹೀಗಿರುವಾಗಲೇ ಅತ್ತ ಏಕರೂಪ ನಾಗರಿಕ ಸಂಹಿತೆಯ ಬೇಡಿಕೆಯೂ ಹೆಚ್ಚುತ್ತಿದೆ. ಚುನಾವಣೆಯ ಸಮಯದಲ್ಲಿ, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಚಾರ ಭಾಷಣದಲ್ಲಿ ಈ ಬಗ್ಗೆ ನೀಡಿರುವ ಹೇಳಿಕೆಯಿಂದ ವಿವಾದ ಹೆಚ್ಚಾಗಿದೆ, ನೀವು ಎಚ್ಚರಿಕೆಯಿಂದ ಮತ ಹಾಕದಿದ್ದರೆ ಯುಪಿ ಕಾಶ್ಮೀರ, ಕೇರಳ ಮತ್ತು ಬಂಗಾಳ ಆಗಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿರುವುದು ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ.

ಸದ್ಯ ಈ ಎಲ್ಲ ವಿಷಯಗಳ ಕುರಿತು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರೊಂದಿಗೆ ಏಷ್ಯಾನೆಟ್ ನ್ಯೂಸ್ ವಿಶೇಷ ಸಂವಾದ ನಡೆಸಿದೆ. ಈ ವಿಚಾರವಾಗಿ ರಾಜ್ಯಪಾಲರು ಮುಕ್ತವಾಗಿ ಮಾತನಾಡಿದ್ದಾರೆ. ಆರಿಫ್ ಮೊಹಮ್ಮದ್ ಖಾನ್ ಈ ಎಲ್ಲಾ ವಿಚಾರಗಳ ಬಗ್ಗೆ ಏನು ಹೇಳಿದ್ದಾರೆ? ಇಲ್ಲಿದೆ ಅವರ ಸಂದರ್ಶನದ ಸಂಪೂರ್ಣ ವಿಡಿಯೋ

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more