Exclusive Interview: UCC ಜಾರಿಗೆ ಆಗ್ರಹ, ಹಿಜಾಬ್ ವಿವಾದ ಬಿಟ್ಟು ಓದಿಗೆ ಗಮನ ಕೊಡಿ: ಕೇರಳ ರಾಜ್ಯಪಾಲ

Exclusive Interview: UCC ಜಾರಿಗೆ ಆಗ್ರಹ, ಹಿಜಾಬ್ ವಿವಾದ ಬಿಟ್ಟು ಓದಿಗೆ ಗಮನ ಕೊಡಿ: ಕೇರಳ ರಾಜ್ಯಪಾಲ

Published : Feb 15, 2022, 10:14 AM IST

ಏಕರೂಪ ನಾಗರಿಕ ಸಂಹಿತೆ, ಹಿಜಾಬ್ ವಿವಾದ ಹಾಗೂ ಉತ್ತರ ಪ್ರದೇಶ ಚುನಾವಣೆ ವಿಷಯಗಳ ಕುರಿತು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರೊಂದಿಗೆ ಏಷ್ಯಾನೆಟ್ ನ್ಯೂಸ್ ವಿಶೇಷ ಸಂವಾದ ನಡೆಸಿದೆ. ಈ ವಿಚಾರವಾಗಿ ರಾಜ್ಯಪಾಲರು ಮುಕ್ತವಾಗಿ ಮಾತನಾಡಿದ್ದಾರೆ. ಆರಿಫ್ ಮೊಹಮ್ಮದ್ ಖಾನ್ ಈ ಎಲ್ಲಾ ವಿಚಾರಗಳ ಬಗ್ಗೆ ಏನು ಹೇಳಿದ್ದಾರೆ? ಇಲ್ಲಿದೆ ಅವರ ಸಂದರ್ಶನದ ಸಂಪೂರ್ಣ ವಿಡಿಯೋ

ತಿರುವನಂತಪುರಂ(ಫೆ.15): ಕರ್ನಾಟಕದ ಉಡುಪಿಯಿಂದ ಶುರುವಾದ ಹಿಜಾಬ್ ವಿವಾದ ಹೆಚ್ಚಾಗುತ್ತಿದೆ. ಈ ನಡುವೆ ನಡೆಯುತ್ತಿರುವ ಪಂಚರಾಜ್ಯ ಚುನಾವಣೆಯ ಮೇಲೆ ಇದು ಪರಿಣಾಮ ಬೀರುತ್ತಿದ್ದು,  ಕರ್ನಾಟಕದಿಂದ ಯುಪಿ ಮತ್ತು ಇತರ ರಾಜ್ಯಗಳಲ್ಲಿಯೂ ಹಿಜಾಬ್‌ನ ವಿಷಯವು ವೇಗವನ್ನು ಪಡೆಯುತ್ತಿದೆ. ಅಲ್ಲದೇ ರಾಜಕೀಯ ನಯಕರೂ ಚುನಾವಣಾ ಪ್ರಚಾರದ ವೇಳೆ ಈ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಾರೆ.

ಹೀಗಿರುವಾಗಲೇ ಅತ್ತ ಏಕರೂಪ ನಾಗರಿಕ ಸಂಹಿತೆಯ ಬೇಡಿಕೆಯೂ ಹೆಚ್ಚುತ್ತಿದೆ. ಚುನಾವಣೆಯ ಸಮಯದಲ್ಲಿ, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಚಾರ ಭಾಷಣದಲ್ಲಿ ಈ ಬಗ್ಗೆ ನೀಡಿರುವ ಹೇಳಿಕೆಯಿಂದ ವಿವಾದ ಹೆಚ್ಚಾಗಿದೆ, ನೀವು ಎಚ್ಚರಿಕೆಯಿಂದ ಮತ ಹಾಕದಿದ್ದರೆ ಯುಪಿ ಕಾಶ್ಮೀರ, ಕೇರಳ ಮತ್ತು ಬಂಗಾಳ ಆಗಲು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿರುವುದು ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ.

ಸದ್ಯ ಈ ಎಲ್ಲ ವಿಷಯಗಳ ಕುರಿತು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರೊಂದಿಗೆ ಏಷ್ಯಾನೆಟ್ ನ್ಯೂಸ್ ವಿಶೇಷ ಸಂವಾದ ನಡೆಸಿದೆ. ಈ ವಿಚಾರವಾಗಿ ರಾಜ್ಯಪಾಲರು ಮುಕ್ತವಾಗಿ ಮಾತನಾಡಿದ್ದಾರೆ. ಆರಿಫ್ ಮೊಹಮ್ಮದ್ ಖಾನ್ ಈ ಎಲ್ಲಾ ವಿಚಾರಗಳ ಬಗ್ಗೆ ಏನು ಹೇಳಿದ್ದಾರೆ? ಇಲ್ಲಿದೆ ಅವರ ಸಂದರ್ಶನದ ಸಂಪೂರ್ಣ ವಿಡಿಯೋ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more