ಬಿಹಾರ ಚುನಾವಣೆ, ಕಾಂಗ್ರೆಸ್ ಸೋಲಿನ ಹಿಂದಿನ ಕಾರಣ ಬಹಿರಂಗಪಡಿಸಿದ ಹಿರಿಯ ನಾಯಕ!

ಬಿಹಾರ ಚುನಾವಣೆ, ಕಾಂಗ್ರೆಸ್ ಸೋಲಿನ ಹಿಂದಿನ ಕಾರಣ ಬಹಿರಂಗಪಡಿಸಿದ ಹಿರಿಯ ನಾಯಕ!

Published : Nov 18, 2020, 06:00 PM ISTUpdated : Nov 18, 2020, 06:52 PM IST

ಬಿಹಾರ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಕಾಂಗ್ರೆಸ್ ಹಿರಿಯ ನಾಯಕರ ಅಸಮಾಧಾನ ಭುಗಿಲೆದ್ದಿದೆ. ಕಪಿಲ್ ಸಿಬಲ್ ಕಾಂಗ್ರೆಸ್ ವಿರುದ್ಧ ಮಾತನಾಡಿದ್ದು, ಇದಕ್ಕೆ ಪರ ವಿರೋಧಗಳು ವ್ಯಕ್ತವಾಗಿವೆ. ಹೀಗಿರುವಾಗ ಕಾಂಗ್ರೆಸ್‌ನ ಹಿರಿಯ ನಾಯಕ ತಾರೀಕ್ ಅನ್ವರ್ ಸಿಬಲ್ ಬೆಂಬಲಕ್ಕೆ ನಿಂತಿದ್ದು, ಟ್ವೀಟ್ ಮಾಡಿ ಅವರ ಮಾತುಗಳನ್ನು ಸಮರ್ಥಿಸಿದ್ದಾರೆ. ಹೀಗಿರುವಾಗ ಅವರು ಸಿಬಲ್ ಬೆಂಬಲಿಸಿದ್ದು ಯಾಕೆ? ಕಾಂಗ್ರೆಸ್‌ ಪಕ್ಷದ ಮೇಢಲಿನ ಅಸಮಾಧಾನಕ್ಕೆ ಕಾರಣವೇನು? ಇಲ್ಲಿದೆ ನೋಡಿ ತಾರೀಕ್ ಜೊತೆಗಿನ ವಿಶೇಷ ಸಂದರ್ಶನ

ಪಾಟ್ನಾ(ನ.18): ಬಿಹಾರ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಕಾಂಗ್ರೆಸ್ ಹಿರಿಯ ನಾಯಕರ ಅಸಮಾಧಾನ ಭುಗಿಲೆದ್ದಿದೆ. ಕಪಿಲ್ ಸಿಬಲ್ ಕಾಂಗ್ರೆಸ್ ವಿರುದ್ಧ ಮಾತನಾಡಿದ್ದು, ಇದಕ್ಕೆ ಪರ ವಿರೋಧಗಳು ವ್ಯಕ್ತವಾಗಿವೆ.

ಸಿಬಲ್ ವಿರುದ್ಧ ಗುಡುಗಿದ ಗೆಹ್ಲೋಟ್: ಹಿರಿಯ ನಾಯಕರ ಅಸಮಾಧಾನ ಸ್ಫೋಟ!

ಹೀಗಿರುವಾಗ ಕಾಂಗ್ರೆಸ್‌ನ ಹಿರಿಯ ನಾಯಕ ತಾರೀಕ್ ಅನ್ವರ್ ಸಿಬಲ್ ಬೆಂಬಲಕ್ಕೆ ನಿಂತಿದ್ದು, ಟ್ವೀಟ್ ಮಾಡಿ ಅವರ ಮಾತುಗಳನ್ನು ಸಮರ್ಥಿಸಿದ್ದಾರೆ. ಹೀಗಿರುವಾಗ ಅವರು ಸಿಬಲ್ ಬೆಂಬಲಿಸಿದ್ದು ಯಾಕೆ? ಕಾಂಗ್ರೆಸ್‌ ಪಕ್ಷದ ಮೇಲಿನ ಅಸಮಾಧಾನಕ್ಕೆ ಕಾರಣವೇನು? ಇಲ್ಲಿದೆ ನೋಡಿ ತಾರೀಕ್ ಜೊತೆಗಿನ ವಿಶೇಷ ಸಂದರ್ಶನ

 

 

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?