ಬಿಹಾರ ಚುನಾವಣೆ, ಕಾಂಗ್ರೆಸ್ ಸೋಲಿನ ಹಿಂದಿನ ಕಾರಣ ಬಹಿರಂಗಪಡಿಸಿದ ಹಿರಿಯ ನಾಯಕ!

ಬಿಹಾರ ಚುನಾವಣೆ, ಕಾಂಗ್ರೆಸ್ ಸೋಲಿನ ಹಿಂದಿನ ಕಾರಣ ಬಹಿರಂಗಪಡಿಸಿದ ಹಿರಿಯ ನಾಯಕ!

Published : Nov 18, 2020, 06:00 PM ISTUpdated : Nov 18, 2020, 06:52 PM IST

ಬಿಹಾರ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಕಾಂಗ್ರೆಸ್ ಹಿರಿಯ ನಾಯಕರ ಅಸಮಾಧಾನ ಭುಗಿಲೆದ್ದಿದೆ. ಕಪಿಲ್ ಸಿಬಲ್ ಕಾಂಗ್ರೆಸ್ ವಿರುದ್ಧ ಮಾತನಾಡಿದ್ದು, ಇದಕ್ಕೆ ಪರ ವಿರೋಧಗಳು ವ್ಯಕ್ತವಾಗಿವೆ. ಹೀಗಿರುವಾಗ ಕಾಂಗ್ರೆಸ್‌ನ ಹಿರಿಯ ನಾಯಕ ತಾರೀಕ್ ಅನ್ವರ್ ಸಿಬಲ್ ಬೆಂಬಲಕ್ಕೆ ನಿಂತಿದ್ದು, ಟ್ವೀಟ್ ಮಾಡಿ ಅವರ ಮಾತುಗಳನ್ನು ಸಮರ್ಥಿಸಿದ್ದಾರೆ. ಹೀಗಿರುವಾಗ ಅವರು ಸಿಬಲ್ ಬೆಂಬಲಿಸಿದ್ದು ಯಾಕೆ? ಕಾಂಗ್ರೆಸ್‌ ಪಕ್ಷದ ಮೇಢಲಿನ ಅಸಮಾಧಾನಕ್ಕೆ ಕಾರಣವೇನು? ಇಲ್ಲಿದೆ ನೋಡಿ ತಾರೀಕ್ ಜೊತೆಗಿನ ವಿಶೇಷ ಸಂದರ್ಶನ

ಪಾಟ್ನಾ(ನ.18): ಬಿಹಾರ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಕಾಂಗ್ರೆಸ್ ಹಿರಿಯ ನಾಯಕರ ಅಸಮಾಧಾನ ಭುಗಿಲೆದ್ದಿದೆ. ಕಪಿಲ್ ಸಿಬಲ್ ಕಾಂಗ್ರೆಸ್ ವಿರುದ್ಧ ಮಾತನಾಡಿದ್ದು, ಇದಕ್ಕೆ ಪರ ವಿರೋಧಗಳು ವ್ಯಕ್ತವಾಗಿವೆ.

ಸಿಬಲ್ ವಿರುದ್ಧ ಗುಡುಗಿದ ಗೆಹ್ಲೋಟ್: ಹಿರಿಯ ನಾಯಕರ ಅಸಮಾಧಾನ ಸ್ಫೋಟ!

ಹೀಗಿರುವಾಗ ಕಾಂಗ್ರೆಸ್‌ನ ಹಿರಿಯ ನಾಯಕ ತಾರೀಕ್ ಅನ್ವರ್ ಸಿಬಲ್ ಬೆಂಬಲಕ್ಕೆ ನಿಂತಿದ್ದು, ಟ್ವೀಟ್ ಮಾಡಿ ಅವರ ಮಾತುಗಳನ್ನು ಸಮರ್ಥಿಸಿದ್ದಾರೆ. ಹೀಗಿರುವಾಗ ಅವರು ಸಿಬಲ್ ಬೆಂಬಲಿಸಿದ್ದು ಯಾಕೆ? ಕಾಂಗ್ರೆಸ್‌ ಪಕ್ಷದ ಮೇಲಿನ ಅಸಮಾಧಾನಕ್ಕೆ ಕಾರಣವೇನು? ಇಲ್ಲಿದೆ ನೋಡಿ ತಾರೀಕ್ ಜೊತೆಗಿನ ವಿಶೇಷ ಸಂದರ್ಶನ

 

 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?