ಬಿಹಾರ ಚುನಾವಣೆ, ಕಾಂಗ್ರೆಸ್ ಸೋಲಿನ ಹಿಂದಿನ ಕಾರಣ ಬಹಿರಂಗಪಡಿಸಿದ ಹಿರಿಯ ನಾಯಕ!

ಬಿಹಾರ ಚುನಾವಣೆ, ಕಾಂಗ್ರೆಸ್ ಸೋಲಿನ ಹಿಂದಿನ ಕಾರಣ ಬಹಿರಂಗಪಡಿಸಿದ ಹಿರಿಯ ನಾಯಕ!

Published : Nov 18, 2020, 06:00 PM ISTUpdated : Nov 18, 2020, 06:52 PM IST

ಬಿಹಾರ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಕಾಂಗ್ರೆಸ್ ಹಿರಿಯ ನಾಯಕರ ಅಸಮಾಧಾನ ಭುಗಿಲೆದ್ದಿದೆ. ಕಪಿಲ್ ಸಿಬಲ್ ಕಾಂಗ್ರೆಸ್ ವಿರುದ್ಧ ಮಾತನಾಡಿದ್ದು, ಇದಕ್ಕೆ ಪರ ವಿರೋಧಗಳು ವ್ಯಕ್ತವಾಗಿವೆ. ಹೀಗಿರುವಾಗ ಕಾಂಗ್ರೆಸ್‌ನ ಹಿರಿಯ ನಾಯಕ ತಾರೀಕ್ ಅನ್ವರ್ ಸಿಬಲ್ ಬೆಂಬಲಕ್ಕೆ ನಿಂತಿದ್ದು, ಟ್ವೀಟ್ ಮಾಡಿ ಅವರ ಮಾತುಗಳನ್ನು ಸಮರ್ಥಿಸಿದ್ದಾರೆ. ಹೀಗಿರುವಾಗ ಅವರು ಸಿಬಲ್ ಬೆಂಬಲಿಸಿದ್ದು ಯಾಕೆ? ಕಾಂಗ್ರೆಸ್‌ ಪಕ್ಷದ ಮೇಢಲಿನ ಅಸಮಾಧಾನಕ್ಕೆ ಕಾರಣವೇನು? ಇಲ್ಲಿದೆ ನೋಡಿ ತಾರೀಕ್ ಜೊತೆಗಿನ ವಿಶೇಷ ಸಂದರ್ಶನ

ಪಾಟ್ನಾ(ನ.18): ಬಿಹಾರ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಕಾಂಗ್ರೆಸ್ ಹಿರಿಯ ನಾಯಕರ ಅಸಮಾಧಾನ ಭುಗಿಲೆದ್ದಿದೆ. ಕಪಿಲ್ ಸಿಬಲ್ ಕಾಂಗ್ರೆಸ್ ವಿರುದ್ಧ ಮಾತನಾಡಿದ್ದು, ಇದಕ್ಕೆ ಪರ ವಿರೋಧಗಳು ವ್ಯಕ್ತವಾಗಿವೆ.

ಸಿಬಲ್ ವಿರುದ್ಧ ಗುಡುಗಿದ ಗೆಹ್ಲೋಟ್: ಹಿರಿಯ ನಾಯಕರ ಅಸಮಾಧಾನ ಸ್ಫೋಟ!

ಹೀಗಿರುವಾಗ ಕಾಂಗ್ರೆಸ್‌ನ ಹಿರಿಯ ನಾಯಕ ತಾರೀಕ್ ಅನ್ವರ್ ಸಿಬಲ್ ಬೆಂಬಲಕ್ಕೆ ನಿಂತಿದ್ದು, ಟ್ವೀಟ್ ಮಾಡಿ ಅವರ ಮಾತುಗಳನ್ನು ಸಮರ್ಥಿಸಿದ್ದಾರೆ. ಹೀಗಿರುವಾಗ ಅವರು ಸಿಬಲ್ ಬೆಂಬಲಿಸಿದ್ದು ಯಾಕೆ? ಕಾಂಗ್ರೆಸ್‌ ಪಕ್ಷದ ಮೇಲಿನ ಅಸಮಾಧಾನಕ್ಕೆ ಕಾರಣವೇನು? ಇಲ್ಲಿದೆ ನೋಡಿ ತಾರೀಕ್ ಜೊತೆಗಿನ ವಿಶೇಷ ಸಂದರ್ಶನ

 

 

 

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?