ಬಿಹಾರ ಚುನಾವಣೆ, ಕಾಂಗ್ರೆಸ್ ಸೋಲಿನ ಹಿಂದಿನ ಕಾರಣ ಬಹಿರಂಗಪಡಿಸಿದ ಹಿರಿಯ ನಾಯಕ!

ಬಿಹಾರ ಚುನಾವಣೆ, ಕಾಂಗ್ರೆಸ್ ಸೋಲಿನ ಹಿಂದಿನ ಕಾರಣ ಬಹಿರಂಗಪಡಿಸಿದ ಹಿರಿಯ ನಾಯಕ!

Published : Nov 18, 2020, 06:00 PM ISTUpdated : Nov 18, 2020, 06:52 PM IST

ಬಿಹಾರ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಕಾಂಗ್ರೆಸ್ ಹಿರಿಯ ನಾಯಕರ ಅಸಮಾಧಾನ ಭುಗಿಲೆದ್ದಿದೆ. ಕಪಿಲ್ ಸಿಬಲ್ ಕಾಂಗ್ರೆಸ್ ವಿರುದ್ಧ ಮಾತನಾಡಿದ್ದು, ಇದಕ್ಕೆ ಪರ ವಿರೋಧಗಳು ವ್ಯಕ್ತವಾಗಿವೆ. ಹೀಗಿರುವಾಗ ಕಾಂಗ್ರೆಸ್‌ನ ಹಿರಿಯ ನಾಯಕ ತಾರೀಕ್ ಅನ್ವರ್ ಸಿಬಲ್ ಬೆಂಬಲಕ್ಕೆ ನಿಂತಿದ್ದು, ಟ್ವೀಟ್ ಮಾಡಿ ಅವರ ಮಾತುಗಳನ್ನು ಸಮರ್ಥಿಸಿದ್ದಾರೆ. ಹೀಗಿರುವಾಗ ಅವರು ಸಿಬಲ್ ಬೆಂಬಲಿಸಿದ್ದು ಯಾಕೆ? ಕಾಂಗ್ರೆಸ್‌ ಪಕ್ಷದ ಮೇಢಲಿನ ಅಸಮಾಧಾನಕ್ಕೆ ಕಾರಣವೇನು? ಇಲ್ಲಿದೆ ನೋಡಿ ತಾರೀಕ್ ಜೊತೆಗಿನ ವಿಶೇಷ ಸಂದರ್ಶನ

ಪಾಟ್ನಾ(ನ.18): ಬಿಹಾರ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಕಾಂಗ್ರೆಸ್ ಹಿರಿಯ ನಾಯಕರ ಅಸಮಾಧಾನ ಭುಗಿಲೆದ್ದಿದೆ. ಕಪಿಲ್ ಸಿಬಲ್ ಕಾಂಗ್ರೆಸ್ ವಿರುದ್ಧ ಮಾತನಾಡಿದ್ದು, ಇದಕ್ಕೆ ಪರ ವಿರೋಧಗಳು ವ್ಯಕ್ತವಾಗಿವೆ.

ಸಿಬಲ್ ವಿರುದ್ಧ ಗುಡುಗಿದ ಗೆಹ್ಲೋಟ್: ಹಿರಿಯ ನಾಯಕರ ಅಸಮಾಧಾನ ಸ್ಫೋಟ!

ಹೀಗಿರುವಾಗ ಕಾಂಗ್ರೆಸ್‌ನ ಹಿರಿಯ ನಾಯಕ ತಾರೀಕ್ ಅನ್ವರ್ ಸಿಬಲ್ ಬೆಂಬಲಕ್ಕೆ ನಿಂತಿದ್ದು, ಟ್ವೀಟ್ ಮಾಡಿ ಅವರ ಮಾತುಗಳನ್ನು ಸಮರ್ಥಿಸಿದ್ದಾರೆ. ಹೀಗಿರುವಾಗ ಅವರು ಸಿಬಲ್ ಬೆಂಬಲಿಸಿದ್ದು ಯಾಕೆ? ಕಾಂಗ್ರೆಸ್‌ ಪಕ್ಷದ ಮೇಲಿನ ಅಸಮಾಧಾನಕ್ಕೆ ಕಾರಣವೇನು? ಇಲ್ಲಿದೆ ನೋಡಿ ತಾರೀಕ್ ಜೊತೆಗಿನ ವಿಶೇಷ ಸಂದರ್ಶನ

 

 

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!