EXCLUSIVE: ಅಗ್ನಿಪಥ ಯೋಜನೆ ಬಗ್ಗೆ ಏರ್‌ ಮಾರ್ಷಲ್‌ ಝಾ ಮಾತು

Published : Jun 29, 2022, 12:38 PM IST

ಕೇಂದ್ರ ಸರಕಾರ ಘೋಷಿಸಿರುವ ಅಗ್ನಿಪಥ್ ಯೋಜನೆಗೆ ಎಲ್ಲೆಡೆಯಿಂದ ವಿರೋಧ ವ್ಯಕ್ತವಾಗುತ್ತಿದೆ. ಪರ ವಿರೋಧ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಈ ಯೋಜನೆಗೆ ನೋಂದಣಿ ಶುರುವಾಗಿದೆ. ಕೆಲವೆಡೆ ಪ್ರತಿಭಟನೆಗಳು ನಡೆದಿದ್ದು, ಏನೋ ಆಗಿ ಹೋಗಿದೆ ಎನ್ನುವಂಥ ಪ್ರತಿಕ್ರಿಯೆಗಳೂ ಬಂದಿವೆ. ಇವಲ್ಲ ಘಟನೆಗಳ ಹಿನ್ನೆಲೆಯಲ್ಲಿ ಏಷ್ಯಾನೆಟ್ ನ್ಯೂಸ್ ದೆಹಲಿ ರೆಸಿಡೆಂಟ್ ಎಡಿಟರ್ ಪ್ರಶಾಂತ್ ರಘುವಂಶಿಯವರು ಏರ್ ಮಾರ್ಷಲ್ ಸೂಜರ್ ಕುಮಾರ್ ಝಾ ಅವರೊಂದಿಗೆ ವಿಶೇಷ ಸಂದರ್ಶನ ನಡೆಸಿದ್ದಾರೆ. ಅಗ್ನಿಪಥ್‌ಗೆ ಯುವಕರ ಬೆಂಬಲ ಹೇಗಿದೆ ಎಂಬುದನ್ನು ಝಾ ಅವರು ವಿವರಿಸಿದ್ದು, ಇಲ್ಲಿದೆ ಪೂರ್ಣ ಸಂದರ್ಶನ. 

ಕೇಂದ್ರ ಸರಕಾರ ಘೋಷಿಸಿರುವ ಅಗ್ನಿಪಥ್ ಯೋಜನೆಗೆ ಎಲ್ಲೆಡೆಯಿಂದ ವಿರೋಧ ವ್ಯಕ್ತವಾಗುತ್ತಿದೆ. ಪರ ವಿರೋಧ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಈ ಯೋಜನೆಗೆ ನೋಂದಣಿ ಶುರುವಾಗಿದೆ. ಕೆಲವೆಡೆ ಪ್ರತಿಭಟನೆಗಳು ನಡೆದಿದ್ದು, ಏನೋ ಆಗಿ ಹೋಗಿದೆ ಎನ್ನುವಂಥ ಪ್ರತಿಕ್ರಿಯೆಗಳೂ ಬಂದಿವೆ. ಇವಲ್ಲ ಘಟನೆಗಳ ಹಿನ್ನೆಲೆಯಲ್ಲಿ ಏಷ್ಯಾನೆಟ್ ನ್ಯೂಸ್ ದೆಹಲಿ ರೆಸಿಡೆಂಟ್ ಎಡಿಟರ್ ಪ್ರಶಾಂತ್ ರಘುವಂಶಿಯವರು ಏರ್ ಮಾರ್ಷಲ್ ಸೂಜರ್ ಕುಮಾರ್ ಝಾ ಅವರೊಂದಿಗೆ ವಿಶೇಷ ಸಂದರ್ಶನ ನಡೆಸಿದ್ದಾರೆ. ಅಗ್ನಿಪಥ್‌ಗೆ ಯುವಕರ ಬೆಂಬಲ ಹೇಗಿದೆ ಎಂಬುದನ್ನು ಝಾ ಅವರು ವಿವರಿಸಿದ್ದು, ಇಲ್ಲಿದೆ ಪೂರ್ಣ ಸಂದರ್ಶನ. 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more