EXCLUSIVE: ಅಗ್ನಿಪಥ ಯೋಜನೆ ಬಗ್ಗೆ ಏರ್‌ ಮಾರ್ಷಲ್‌ ಝಾ ಮಾತು

Published : Jun 29, 2022, 12:38 PM IST

ಕೇಂದ್ರ ಸರಕಾರ ಘೋಷಿಸಿರುವ ಅಗ್ನಿಪಥ್ ಯೋಜನೆಗೆ ಎಲ್ಲೆಡೆಯಿಂದ ವಿರೋಧ ವ್ಯಕ್ತವಾಗುತ್ತಿದೆ. ಪರ ವಿರೋಧ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಈ ಯೋಜನೆಗೆ ನೋಂದಣಿ ಶುರುವಾಗಿದೆ. ಕೆಲವೆಡೆ ಪ್ರತಿಭಟನೆಗಳು ನಡೆದಿದ್ದು, ಏನೋ ಆಗಿ ಹೋಗಿದೆ ಎನ್ನುವಂಥ ಪ್ರತಿಕ್ರಿಯೆಗಳೂ ಬಂದಿವೆ. ಇವಲ್ಲ ಘಟನೆಗಳ ಹಿನ್ನೆಲೆಯಲ್ಲಿ ಏಷ್ಯಾನೆಟ್ ನ್ಯೂಸ್ ದೆಹಲಿ ರೆಸಿಡೆಂಟ್ ಎಡಿಟರ್ ಪ್ರಶಾಂತ್ ರಘುವಂಶಿಯವರು ಏರ್ ಮಾರ್ಷಲ್ ಸೂಜರ್ ಕುಮಾರ್ ಝಾ ಅವರೊಂದಿಗೆ ವಿಶೇಷ ಸಂದರ್ಶನ ನಡೆಸಿದ್ದಾರೆ. ಅಗ್ನಿಪಥ್‌ಗೆ ಯುವಕರ ಬೆಂಬಲ ಹೇಗಿದೆ ಎಂಬುದನ್ನು ಝಾ ಅವರು ವಿವರಿಸಿದ್ದು, ಇಲ್ಲಿದೆ ಪೂರ್ಣ ಸಂದರ್ಶನ. 

ಕೇಂದ್ರ ಸರಕಾರ ಘೋಷಿಸಿರುವ ಅಗ್ನಿಪಥ್ ಯೋಜನೆಗೆ ಎಲ್ಲೆಡೆಯಿಂದ ವಿರೋಧ ವ್ಯಕ್ತವಾಗುತ್ತಿದೆ. ಪರ ವಿರೋಧ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಈ ಯೋಜನೆಗೆ ನೋಂದಣಿ ಶುರುವಾಗಿದೆ. ಕೆಲವೆಡೆ ಪ್ರತಿಭಟನೆಗಳು ನಡೆದಿದ್ದು, ಏನೋ ಆಗಿ ಹೋಗಿದೆ ಎನ್ನುವಂಥ ಪ್ರತಿಕ್ರಿಯೆಗಳೂ ಬಂದಿವೆ. ಇವಲ್ಲ ಘಟನೆಗಳ ಹಿನ್ನೆಲೆಯಲ್ಲಿ ಏಷ್ಯಾನೆಟ್ ನ್ಯೂಸ್ ದೆಹಲಿ ರೆಸಿಡೆಂಟ್ ಎಡಿಟರ್ ಪ್ರಶಾಂತ್ ರಘುವಂಶಿಯವರು ಏರ್ ಮಾರ್ಷಲ್ ಸೂಜರ್ ಕುಮಾರ್ ಝಾ ಅವರೊಂದಿಗೆ ವಿಶೇಷ ಸಂದರ್ಶನ ನಡೆಸಿದ್ದಾರೆ. ಅಗ್ನಿಪಥ್‌ಗೆ ಯುವಕರ ಬೆಂಬಲ ಹೇಗಿದೆ ಎಂಬುದನ್ನು ಝಾ ಅವರು ವಿವರಿಸಿದ್ದು, ಇಲ್ಲಿದೆ ಪೂರ್ಣ ಸಂದರ್ಶನ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more